ಬ್ರೇಕಿಂಗ್ ನ್ಯೂಸ್
04-11-20 10:50 am Headline Karnataka News Network ದೇಶ - ವಿದೇಶ
ಮುಂಬೈ, ನ.04: ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ಗೋಸ್ವಾಮಿ ಅವರ ಬಂಧನವನ್ನು ಹಿರಿಯ ಪೊಲೀಸರೊಬ್ಬರು ದೃಢಪಡಿಸಿದ್ದಾರೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದಾ ನಾಯಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಗೋಸ್ವಾಮಿ ಅವರನ್ನು ಅಲಿಬಾಗ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಗೋಸ್ವಾಮಿ ವಿರುದ್ದ ಟಿಆರ್ ಪಿ ತಿರುಚಿದ ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಈ ಬೆಳವಣಿಗೆ ನಡೆದಿದೆ.
2018ರ ಮೇ ನಲ್ಲಿ ಅಲಿಬಾಗ್ ನಲ್ಲಿ 53ರ ವಯಸ್ಸಿನ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಗೆ ಶರಣಾಗಿದ್ದರು. ಅರ್ನಬ್ ಗೋಸ್ವಾಮಿ, ಫಿರೋಝ್ ಶೇಖ್ ಹಾಗೂ ನಿತೀಶ್ ಸರ್ದಾ ಅವರು 5.40 ಕೋ.ರೂ. ಪಾವತಿಸಿರಲಿಲ್ಲ. ಹಣಕಾಸಿನ ತೊಂದರೆಯಿಂದ ಸಾವಿಗೆ ಶರಣಾಗಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದರು.



2018ರಲ್ಲಿ ಅಲಿಬಾಗ್ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. 2019ರಲ್ಲಿ ರಾಯಗಢ ಪೊಲೀಸರು ಪ್ರಕರಣವನ್ನು ಮುಚ್ಚಿದ್ದರು.
2020ರ ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಭೇಟಿಯಾಗಿ ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿ ಬಾಕಿ ಮೊತ್ತ ಪಾವತಿಸದೇ ಇರುವ ಕುರಿತು ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣದ ಹೊಸ ಸಿಐಡಿ ತನಿಖೆಯನ್ನು ಗೃಹ ಸಚಿವರು ಘೋಷಿಸಿದ್ದರು.
In connection with the deaths of interior designer Anvay Naik and mother Kumud Naik, in 2018, Republic TV Editor, Arnab Goswami was arrested by the Mumbai Police this morning.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm