ಬ್ರೇಕಿಂಗ್ ನ್ಯೂಸ್
20-07-23 01:31 pm H K News Desk ದೇಶ - ವಿದೇಶ
ನವದೆಹಲಿ, ಜುಲೈ 20: ಮಣಿಪುರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮರವಣಿಗೆ ಮಾಡಿದ ಘಟನೆ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶ ಚಂದ್ರಚೂಡ್ ಗರಂ ಆಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎರಡು ದಿನದ ಸಮಯ ಕೊಡುತ್ತೇನೆ. ನೀವು ಕ್ರಮ ಕೈಗೊಳ್ಳದಿದ್ದರೆ ಆ ಕೆಲಸ ನಾವು ಮಾಡುತ್ತೇವೆ ಎಂದು ಗುಡುಗಿದ್ದಾರೆ.
ಮಹಿಳೆಯರ ಬೆತ್ತಲೆ ವಿಡಿಯೋ ಬಗ್ಗೆ ಮುಖ್ಯ ನ್ಯಾಯಾಧೀಶರು ಕಿಡಿಕಾರಿದ್ದು ಈ ರೀತಿಯ ಬೆಳವಣಿಗೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಇದಕ್ಕೇನು ಕ್ರಮ ಆಗಬೇಕೋ, ಅದನ್ನು ಕೂಡಲೇ ಮಾಡಬೇಕು. ಗಲಭೆ ಪೀಡಿತ ಪ್ರದೇಶದಲ್ಲಿ ಮಹಿಳೆಯರನ್ನು ಹಿಂಸೆಗೆ ಸಾಧನವಾಗಿ ಬಳಸುವುದು ಹೇಯ ಕೃತ್ಯ. ಸಾಂವಿಧಾನಿಕ ಮೌಲ್ಯಗಳಿಗೆ ಕಪ್ಪು ಚುಕ್ಕೆ. ಅಲ್ಲಿಂದ ಬರುತ್ತಿರುವ ವೀಡಿಯೊಗಳಿಂದ ನಾವು ತೀವ್ರ ವಿಚಲಿತರಾಗಿದ್ದೇವೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಕೃತ್ಯಗಳನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಆ ಕೆಲಸ ನಾವು ಮಾಡುತ್ತೇವೆ ಎಂದು ಸಿಜೆಐ ಚಂದ್ರಚೂಡ್ ಕಟು ಮಾತುಗಳಲ್ಲಿ ಗುಡುಗಿದ್ದಾರೆ.

ನಾವು ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವಲ್ಪ ಸಮಯ ನೀಡುತ್ತೇವೆ. ಇಲ್ಲದಿದ್ದರೆ ನಾವು ಹೆಜ್ಜೆ ಹಾಕುತ್ತೇವೆ ಎಂದು ಸಿಜೆಐ ಹೇಳುವ ಮೂಲಕ ಸರ್ಕಾರಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಒಂದು ಸಮುದಾಯದ ಪುರುಷರು ಇನ್ನೊಂದು ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡುತ್ತ ದೌರ್ಜನ್ಯ ಎಸಗಿರುವ ವಿಡಿಯೋ ವೈರಲ್ ಆಗಿದ್ದು ಇಡೀ ರಾಜ್ಯದಲ್ಲಿ ಆಕ್ರೋಶದ ಜ್ವಾಲೆ ಎಬ್ಬಿಸಿದೆ.
The Supreme Court Thursday expressed “deep concern” over the video of two women being paraded naked in Manipur and asked the State and Central governments to apprise it of the action taken to bring the perpetrators to book.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm