ಬ್ರೇಕಿಂಗ್ ನ್ಯೂಸ್
23-07-23 01:44 pm HK News Desk ದೇಶ - ವಿದೇಶ
ಢಾಕಾ, ಜುಲೈ 23: ಹೊಂಡಕ್ಕೆ ಬಸ್ ಉರುಳಿ ಬಿದ್ದು ಕನಿಷ್ಠ 17 ಮಂದಿ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದ ಛತ್ರಕಾಂಡ ಪ್ರದೇಶದ ಜಲಕತಿ ಸದರ್ ಉಪಜಿಲಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.
52 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯವುಳ್ಳ ಬಸ್ಸಿನಲ್ಲಿ 60 ಕ್ಕೂ ಹೆಚ್ಚಿನ ಮಂದಿಯನ್ನು ಹೊತ್ತುಕೊಂಡು ಹೋಗಲಾಗುತ್ತಿತ್ತು. ಶನಿವಾರ ಬೆಳಗ್ಗೆ 9:00 ಗಂಟೆ ಸುಮಾರಿಗೆ ಪಿರೋಜ್ಪುರದ ಭಂಡಾರಿಯಾದಿಂದ ಹೊರಟು 10:00 ಗಂಟೆ ಸುಮಾರಿಗೆ ಬಾರಿಶಾಲ್-ಖುಲ್ನಾ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಛತ್ರಕಾಂಡದಲ್ಲಿ ರಸ್ತೆ ಬದಿಯ ನೀರಿನ ಹೊಂಡಕ್ಕೆ ಬಸ್ ಉರುಳಿ ಬಿದ್ದಿದೆ.



ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. 35 ಮಂದಿಗೆ ಗಾಯಗಳಾಗಿವೆ.
ಚಾಲಕನ ನಿರ್ಲಕ್ಯ ಹಾಗೂ ಬಸ್ಸಿನಲ್ಲಿ ಹೆಚ್ಚಿನ ಜನರನ್ನು ಹಾಕಿದ್ದರಿಂದಲೇ ಈ ಘಟನೆ ಸಂಭವಿಸಿದೆ ಎಂದು ಬದುಕುಳಿದವರು ಹೇಳಿದ್ದಾರೆ.
As many as 17 people were killed and more than a dozen others were injured after a bus plunged into a roadside pond in Chhatrakanda area of Jhalakathi Sadar upazila in Bangladesh on Saturday. There were seven minors and five women among the victims.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm