ಬ್ರೇಕಿಂಗ್ ನ್ಯೂಸ್
23-07-23 01:44 pm HK News Desk ದೇಶ - ವಿದೇಶ
ಢಾಕಾ, ಜುಲೈ 23: ಹೊಂಡಕ್ಕೆ ಬಸ್ ಉರುಳಿ ಬಿದ್ದು ಕನಿಷ್ಠ 17 ಮಂದಿ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದ ಛತ್ರಕಾಂಡ ಪ್ರದೇಶದ ಜಲಕತಿ ಸದರ್ ಉಪಜಿಲಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.
52 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯವುಳ್ಳ ಬಸ್ಸಿನಲ್ಲಿ 60 ಕ್ಕೂ ಹೆಚ್ಚಿನ ಮಂದಿಯನ್ನು ಹೊತ್ತುಕೊಂಡು ಹೋಗಲಾಗುತ್ತಿತ್ತು. ಶನಿವಾರ ಬೆಳಗ್ಗೆ 9:00 ಗಂಟೆ ಸುಮಾರಿಗೆ ಪಿರೋಜ್ಪುರದ ಭಂಡಾರಿಯಾದಿಂದ ಹೊರಟು 10:00 ಗಂಟೆ ಸುಮಾರಿಗೆ ಬಾರಿಶಾಲ್-ಖುಲ್ನಾ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಛತ್ರಕಾಂಡದಲ್ಲಿ ರಸ್ತೆ ಬದಿಯ ನೀರಿನ ಹೊಂಡಕ್ಕೆ ಬಸ್ ಉರುಳಿ ಬಿದ್ದಿದೆ.
ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. 35 ಮಂದಿಗೆ ಗಾಯಗಳಾಗಿವೆ.
ಚಾಲಕನ ನಿರ್ಲಕ್ಯ ಹಾಗೂ ಬಸ್ಸಿನಲ್ಲಿ ಹೆಚ್ಚಿನ ಜನರನ್ನು ಹಾಕಿದ್ದರಿಂದಲೇ ಈ ಘಟನೆ ಸಂಭವಿಸಿದೆ ಎಂದು ಬದುಕುಳಿದವರು ಹೇಳಿದ್ದಾರೆ.
As many as 17 people were killed and more than a dozen others were injured after a bus plunged into a roadside pond in Chhatrakanda area of Jhalakathi Sadar upazila in Bangladesh on Saturday. There were seven minors and five women among the victims.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm