ಬ್ರೇಕಿಂಗ್ ನ್ಯೂಸ್
24-07-23 01:36 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಜು.24: ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಪತ್ನಿ ಮತ್ತು ಸೋದರಳಿಯನನ್ನು ತನ್ನ ರಿವಾಲ್ವರ್ನಿಂದ ಗುಂಡಿಕ್ಕಿ ಬಳಿಕ ತಾನೂ ಹಣೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಮೃತರನ್ನು ಎಸಿಪಿ ಭರತ್ ಗಾಯಕ್ವಾಡ್, ಅವರ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ.
ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ.
ಪೊಲೀಸರ ಪ್ರಕಾರ, ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದು, ಅವರು ಪತ್ನಿ ಮತ್ತು ಸೋದರಳಿಯನೊಂದಿಗೆ ಪುಣೆಯ ಬನೇರ್ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ಮೊದಲು ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡಿನ ಸದ್ದು ಕೇಳಿ ಅವರ ಮಗ ಮತ್ತು ಸೋದರಳಿಯ ಓಡಿ ಬಂದು ಬಾಗಿಲು ತೆರೆದರು. ಅವರು ಬಾಗಿಲು ತೆರೆದ ಕೂಡಲೆ ಸೋದರಳಿಯನ ಮೇಲೆ ಗುಂಡು ಹಾರಿಸಿ ಬಳಿಕ ತಾನು ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 57-year-old assistant commissioner of police (ACP) allegedly shot dead his wife and nephew with a gun before shooting himself fatally at his home in Maharashtra's Pune city on Monday, an official said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm