ಬ್ರೇಕಿಂಗ್ ನ್ಯೂಸ್
24-07-23 04:53 pm HK News Desk ದೇಶ - ವಿದೇಶ
ದೆಹಲಿ, ಜು.24: ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣಕ್ಕೆ ಕಳ್ಳರು ನಿರಾಶರಾಗಿ ಮನೆಯಲ್ಲಿ 500 ರೂಪಾಯಿಯ ನೋಟನ್ನು ಇಟ್ಟುಹೋದ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ದೆಹಲಿಯ ರೋಹಿಣಿ ಸೆಕ್ಟರ್ 8 ನಲ್ಲಿರುವ ಎಂ ರಾಮಕೃಷ್ಣ ಎನ್ನುವವರ ಮನೆಯ ಮುಖ್ಯ ಗೇಟ್ನ ಬೀಗ ಮುರಿದು ಕೆಲ ಕಳ್ಳರು ಕಳ್ಳತನ ಮಾಡಲು ಬಂದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ಕಳ್ಳರು ಮನೆಯೊಳಗೆ ಹೋಗಿ ಎಲ್ಲಾ ಕಡೆ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಇಡೀ ಮನೆಯಲ್ಲಿ ಏನೂ ಸಿಗದ ಕಾರಣ ಕಳ್ಳರು ವಾಪಾಸ್ ಹೋಗಿದ್ದಾರೆ. ಆದರೆ ವಾಪಾಸ್ ಹೋಗುವ ವೇಳೆ ಕಳ್ಳತನಕ್ಕೆಂದು ಬಂದ ಮನೆಯ ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟನ್ನು ಇಟ್ಟು ತೆರಳಿದ್ದಾರೆ.
ಜುಲೈ 19ರ ಬುಧವಾರ ಬೆಳಗ್ಗೆ ಗುರುಗ್ರಾಮಕ್ಕೆ ಪತ್ನಿಯೊಂದಿಗೆ ತೆರಳಿದ್ದ ಎಂ ರಾಮಕೃಷ್ಣ ಮನೆಗೆ ಬಂದು ನೋಡುವಾಗ ಮುಖ್ಯ ಗೇಟ್ನ ಬೀಗ ಮುರಿದಿರುವುದು ಕಂಡು ಬಂದಿದೆ. ಈ ವೇಳೆ ಮನೆಯ ಒಳಗೆ ಹೋಗಿ ನೋಡಿದ್ದಾರೆ. ಆದರೆ ಮನೆಯಿಂದ ಯಾವ ವಸ್ತು ಕೂಡ ಕಾಣೆಯಾಗಿರಲಿಲ್ಲ. ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟು ಇರುವುದನ್ನು ಗಮನಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಟ್ಟಿರಲಿಲ್ಲ ಎಂದು ಎಂ ರಾಮಕೃಷ್ಣ ಪೊಲೀಸರಿಗೆ ತಿಳಿಸಿದ್ದಾರೆ. ದಂಪತಿ ಹಿಂತಿರುಗಿದಾಗ ಅಲ್ಮೇರಾಗಳು ಸಹ ಹಾಗೇ ಇದ್ದವು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Robbers and crime gangs in national capital Delhi seem to be becoming more philanthropic as two incidents were reported wherein the criminals left money with their victims upon finding nothing worthy to steal.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am