ಬ್ರೇಕಿಂಗ್ ನ್ಯೂಸ್
24-07-23 04:53 pm HK News Desk ದೇಶ - ವಿದೇಶ
ದೆಹಲಿ, ಜು.24: ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣಕ್ಕೆ ಕಳ್ಳರು ನಿರಾಶರಾಗಿ ಮನೆಯಲ್ಲಿ 500 ರೂಪಾಯಿಯ ನೋಟನ್ನು ಇಟ್ಟುಹೋದ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ದೆಹಲಿಯ ರೋಹಿಣಿ ಸೆಕ್ಟರ್ 8 ನಲ್ಲಿರುವ ಎಂ ರಾಮಕೃಷ್ಣ ಎನ್ನುವವರ ಮನೆಯ ಮುಖ್ಯ ಗೇಟ್ನ ಬೀಗ ಮುರಿದು ಕೆಲ ಕಳ್ಳರು ಕಳ್ಳತನ ಮಾಡಲು ಬಂದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ಕಳ್ಳರು ಮನೆಯೊಳಗೆ ಹೋಗಿ ಎಲ್ಲಾ ಕಡೆ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಇಡೀ ಮನೆಯಲ್ಲಿ ಏನೂ ಸಿಗದ ಕಾರಣ ಕಳ್ಳರು ವಾಪಾಸ್ ಹೋಗಿದ್ದಾರೆ. ಆದರೆ ವಾಪಾಸ್ ಹೋಗುವ ವೇಳೆ ಕಳ್ಳತನಕ್ಕೆಂದು ಬಂದ ಮನೆಯ ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟನ್ನು ಇಟ್ಟು ತೆರಳಿದ್ದಾರೆ.
ಜುಲೈ 19ರ ಬುಧವಾರ ಬೆಳಗ್ಗೆ ಗುರುಗ್ರಾಮಕ್ಕೆ ಪತ್ನಿಯೊಂದಿಗೆ ತೆರಳಿದ್ದ ಎಂ ರಾಮಕೃಷ್ಣ ಮನೆಗೆ ಬಂದು ನೋಡುವಾಗ ಮುಖ್ಯ ಗೇಟ್ನ ಬೀಗ ಮುರಿದಿರುವುದು ಕಂಡು ಬಂದಿದೆ. ಈ ವೇಳೆ ಮನೆಯ ಒಳಗೆ ಹೋಗಿ ನೋಡಿದ್ದಾರೆ. ಆದರೆ ಮನೆಯಿಂದ ಯಾವ ವಸ್ತು ಕೂಡ ಕಾಣೆಯಾಗಿರಲಿಲ್ಲ. ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟು ಇರುವುದನ್ನು ಗಮನಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಟ್ಟಿರಲಿಲ್ಲ ಎಂದು ಎಂ ರಾಮಕೃಷ್ಣ ಪೊಲೀಸರಿಗೆ ತಿಳಿಸಿದ್ದಾರೆ. ದಂಪತಿ ಹಿಂತಿರುಗಿದಾಗ ಅಲ್ಮೇರಾಗಳು ಸಹ ಹಾಗೇ ಇದ್ದವು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Robbers and crime gangs in national capital Delhi seem to be becoming more philanthropic as two incidents were reported wherein the criminals left money with their victims upon finding nothing worthy to steal.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm