ಬ್ರೇಕಿಂಗ್ ನ್ಯೂಸ್
24-07-23 04:53 pm HK News Desk ದೇಶ - ವಿದೇಶ
ದೆಹಲಿ, ಜು.24: ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣಕ್ಕೆ ಕಳ್ಳರು ನಿರಾಶರಾಗಿ ಮನೆಯಲ್ಲಿ 500 ರೂಪಾಯಿಯ ನೋಟನ್ನು ಇಟ್ಟುಹೋದ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ದೆಹಲಿಯ ರೋಹಿಣಿ ಸೆಕ್ಟರ್ 8 ನಲ್ಲಿರುವ ಎಂ ರಾಮಕೃಷ್ಣ ಎನ್ನುವವರ ಮನೆಯ ಮುಖ್ಯ ಗೇಟ್ನ ಬೀಗ ಮುರಿದು ಕೆಲ ಕಳ್ಳರು ಕಳ್ಳತನ ಮಾಡಲು ಬಂದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ಕಳ್ಳರು ಮನೆಯೊಳಗೆ ಹೋಗಿ ಎಲ್ಲಾ ಕಡೆ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಇಡೀ ಮನೆಯಲ್ಲಿ ಏನೂ ಸಿಗದ ಕಾರಣ ಕಳ್ಳರು ವಾಪಾಸ್ ಹೋಗಿದ್ದಾರೆ. ಆದರೆ ವಾಪಾಸ್ ಹೋಗುವ ವೇಳೆ ಕಳ್ಳತನಕ್ಕೆಂದು ಬಂದ ಮನೆಯ ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟನ್ನು ಇಟ್ಟು ತೆರಳಿದ್ದಾರೆ.
ಜುಲೈ 19ರ ಬುಧವಾರ ಬೆಳಗ್ಗೆ ಗುರುಗ್ರಾಮಕ್ಕೆ ಪತ್ನಿಯೊಂದಿಗೆ ತೆರಳಿದ್ದ ಎಂ ರಾಮಕೃಷ್ಣ ಮನೆಗೆ ಬಂದು ನೋಡುವಾಗ ಮುಖ್ಯ ಗೇಟ್ನ ಬೀಗ ಮುರಿದಿರುವುದು ಕಂಡು ಬಂದಿದೆ. ಈ ವೇಳೆ ಮನೆಯ ಒಳಗೆ ಹೋಗಿ ನೋಡಿದ್ದಾರೆ. ಆದರೆ ಮನೆಯಿಂದ ಯಾವ ವಸ್ತು ಕೂಡ ಕಾಣೆಯಾಗಿರಲಿಲ್ಲ. ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟು ಇರುವುದನ್ನು ಗಮನಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಟ್ಟಿರಲಿಲ್ಲ ಎಂದು ಎಂ ರಾಮಕೃಷ್ಣ ಪೊಲೀಸರಿಗೆ ತಿಳಿಸಿದ್ದಾರೆ. ದಂಪತಿ ಹಿಂತಿರುಗಿದಾಗ ಅಲ್ಮೇರಾಗಳು ಸಹ ಹಾಗೇ ಇದ್ದವು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Robbers and crime gangs in national capital Delhi seem to be becoming more philanthropic as two incidents were reported wherein the criminals left money with their victims upon finding nothing worthy to steal.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm