ಬ್ರೇಕಿಂಗ್ ನ್ಯೂಸ್
24-07-23 06:27 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 24: ಇತ್ತೀಚೆಗೆ ಪಬ್ ಜೀ ಗೇಮ್ ಆಡುತ್ತಾ ಪ್ರಿಯಕರನ ಜೊತೆ ಸೇರಲು ಪಾಕಿಸ್ತಾನದ ಮಹಿಳೆ ಅಕ್ರಮವಾಗಿ ಭಾರತಕ್ಕೆ ಬಂದಿದ್ದು ಸುದ್ದಿಯಾಗಿತ್ತು. ಆಕೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿರುವಾಗಲೇ ಭಾರತದ ಮಹಿಳೆಯೊಬ್ಬರು ತನ್ನ ಗಂಡನ ಬಿಟ್ಟು ಫೇಸ್ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆ ಅಂಜು ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ನಸ್ರುಲ್ಲಾ ಅವರನ್ನು ಭೇಟಿಯಾಗಲು ಪಾಕ್ ಗೆ ತೆರಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಜು ಪತಿ ಅರವಿಂದ್, ಅಂಜು ಜೈಪುರಕ್ಕೆ ಹೋಗುವುದಾಗಿ ಹೇಳಿದ್ದಳು. ಮಾಧ್ಯಮಗಳ ಮೂಲಕ ಪತ್ನಿ ಪಾಕಿಸ್ತಾನಕ್ಕೆ ಹೋಗಿದ್ದಾಳೆ ಎಂಬುದು ತಿಳಿದುಬಂದಿದೆ. ಜುಲೈ 23ರಂದು ಅಂಜು ವಾಟ್ಸಾಪ್ ಕರೆ ಮಾಡಿ ನಾನು ಲಾಹೋರ್ ನಲ್ಲಿದ್ದೇನೆ. 3-4 ದಿನದಲ್ಲಿ ಬರುವುದಾಗಿ ತಿಳಿಸಿದ್ದಾಳೆ. ವಿದೇಶದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸಿದ್ದರಿಂದ 2020 ರಲ್ಲಿ ಪಾಸ್ಪೋರ್ಟ್ ಮಾಡಿಸಿಕೊಂಡಿದ್ದಳು ಎಂದು ಹೇಳಿದ್ದಾರೆ.
ಅಂಜು - ಅರವಿಂದ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಅರವಿಂದ್ ಅವರನ್ನು ಮದುವೆಯಾಗಿದ್ದರು. ಈ ನಡುವೆ, ಅಂಜುಗೆ ಫೇಸ್ ಬುಕ್ ನಲ್ಲಿ ಪಾಕ್ ಮೂಲದ ನಸ್ರುಲ್ಲಾ ಪರಿಚಯ ಆಗಿದ್ದು ಸಲುಗೆ ಬೆಳೆಸಿಕೊಂಡಿದ್ದಳು. ಈಗ ಪ್ರಿಯಕರನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ಅಂಜು ತೆರಳಿದ್ದಾರೆ ಎನ್ನಲಾಗುತ್ತಿದೆ. ಪಾಕಿಸ್ತಾನದಲ್ಲಿ ಅಂಜುವನ್ನು ತನಿಖೆಗೆ ಒಳಪಡಿಸಿದ ಪೊಲೀಸರು ಮೊದಲಿಗೆ ಕಸ್ಟಡಿಯಲ್ಲಿರಿಸಿದ್ದರು. ಪ್ರಯಾಣದ ದಾಖಲೆಗಳನ್ನು ಪರಿಶೀಲಿಸಿ ಬಿಡುಗಡೆ ಮಾಡಿದ್ದರು.
While the investigation is still on to determine Seema Haider's future in India, a similar incident has come to light where a married Indian woman travelled to Pakistan to meet her lover in the Khyber Pakhtunkhwa province.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm