ಬ್ರೇಕಿಂಗ್ ನ್ಯೂಸ್
24-07-23 06:27 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 24: ಇತ್ತೀಚೆಗೆ ಪಬ್ ಜೀ ಗೇಮ್ ಆಡುತ್ತಾ ಪ್ರಿಯಕರನ ಜೊತೆ ಸೇರಲು ಪಾಕಿಸ್ತಾನದ ಮಹಿಳೆ ಅಕ್ರಮವಾಗಿ ಭಾರತಕ್ಕೆ ಬಂದಿದ್ದು ಸುದ್ದಿಯಾಗಿತ್ತು. ಆಕೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿರುವಾಗಲೇ ಭಾರತದ ಮಹಿಳೆಯೊಬ್ಬರು ತನ್ನ ಗಂಡನ ಬಿಟ್ಟು ಫೇಸ್ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆ ಅಂಜು ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ನಸ್ರುಲ್ಲಾ ಅವರನ್ನು ಭೇಟಿಯಾಗಲು ಪಾಕ್ ಗೆ ತೆರಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಜು ಪತಿ ಅರವಿಂದ್, ಅಂಜು ಜೈಪುರಕ್ಕೆ ಹೋಗುವುದಾಗಿ ಹೇಳಿದ್ದಳು. ಮಾಧ್ಯಮಗಳ ಮೂಲಕ ಪತ್ನಿ ಪಾಕಿಸ್ತಾನಕ್ಕೆ ಹೋಗಿದ್ದಾಳೆ ಎಂಬುದು ತಿಳಿದುಬಂದಿದೆ. ಜುಲೈ 23ರಂದು ಅಂಜು ವಾಟ್ಸಾಪ್ ಕರೆ ಮಾಡಿ ನಾನು ಲಾಹೋರ್ ನಲ್ಲಿದ್ದೇನೆ. 3-4 ದಿನದಲ್ಲಿ ಬರುವುದಾಗಿ ತಿಳಿಸಿದ್ದಾಳೆ. ವಿದೇಶದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸಿದ್ದರಿಂದ 2020 ರಲ್ಲಿ ಪಾಸ್ಪೋರ್ಟ್ ಮಾಡಿಸಿಕೊಂಡಿದ್ದಳು ಎಂದು ಹೇಳಿದ್ದಾರೆ.
ಅಂಜು - ಅರವಿಂದ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಅರವಿಂದ್ ಅವರನ್ನು ಮದುವೆಯಾಗಿದ್ದರು. ಈ ನಡುವೆ, ಅಂಜುಗೆ ಫೇಸ್ ಬುಕ್ ನಲ್ಲಿ ಪಾಕ್ ಮೂಲದ ನಸ್ರುಲ್ಲಾ ಪರಿಚಯ ಆಗಿದ್ದು ಸಲುಗೆ ಬೆಳೆಸಿಕೊಂಡಿದ್ದಳು. ಈಗ ಪ್ರಿಯಕರನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ಅಂಜು ತೆರಳಿದ್ದಾರೆ ಎನ್ನಲಾಗುತ್ತಿದೆ. ಪಾಕಿಸ್ತಾನದಲ್ಲಿ ಅಂಜುವನ್ನು ತನಿಖೆಗೆ ಒಳಪಡಿಸಿದ ಪೊಲೀಸರು ಮೊದಲಿಗೆ ಕಸ್ಟಡಿಯಲ್ಲಿರಿಸಿದ್ದರು. ಪ್ರಯಾಣದ ದಾಖಲೆಗಳನ್ನು ಪರಿಶೀಲಿಸಿ ಬಿಡುಗಡೆ ಮಾಡಿದ್ದರು.
While the investigation is still on to determine Seema Haider's future in India, a similar incident has come to light where a married Indian woman travelled to Pakistan to meet her lover in the Khyber Pakhtunkhwa province.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am