ಬ್ರೇಕಿಂಗ್ ನ್ಯೂಸ್
24-07-23 06:27 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 24: ಇತ್ತೀಚೆಗೆ ಪಬ್ ಜೀ ಗೇಮ್ ಆಡುತ್ತಾ ಪ್ರಿಯಕರನ ಜೊತೆ ಸೇರಲು ಪಾಕಿಸ್ತಾನದ ಮಹಿಳೆ ಅಕ್ರಮವಾಗಿ ಭಾರತಕ್ಕೆ ಬಂದಿದ್ದು ಸುದ್ದಿಯಾಗಿತ್ತು. ಆಕೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿರುವಾಗಲೇ ಭಾರತದ ಮಹಿಳೆಯೊಬ್ಬರು ತನ್ನ ಗಂಡನ ಬಿಟ್ಟು ಫೇಸ್ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆ ಅಂಜು ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ನಸ್ರುಲ್ಲಾ ಅವರನ್ನು ಭೇಟಿಯಾಗಲು ಪಾಕ್ ಗೆ ತೆರಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಜು ಪತಿ ಅರವಿಂದ್, ಅಂಜು ಜೈಪುರಕ್ಕೆ ಹೋಗುವುದಾಗಿ ಹೇಳಿದ್ದಳು. ಮಾಧ್ಯಮಗಳ ಮೂಲಕ ಪತ್ನಿ ಪಾಕಿಸ್ತಾನಕ್ಕೆ ಹೋಗಿದ್ದಾಳೆ ಎಂಬುದು ತಿಳಿದುಬಂದಿದೆ. ಜುಲೈ 23ರಂದು ಅಂಜು ವಾಟ್ಸಾಪ್ ಕರೆ ಮಾಡಿ ನಾನು ಲಾಹೋರ್ ನಲ್ಲಿದ್ದೇನೆ. 3-4 ದಿನದಲ್ಲಿ ಬರುವುದಾಗಿ ತಿಳಿಸಿದ್ದಾಳೆ. ವಿದೇಶದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸಿದ್ದರಿಂದ 2020 ರಲ್ಲಿ ಪಾಸ್ಪೋರ್ಟ್ ಮಾಡಿಸಿಕೊಂಡಿದ್ದಳು ಎಂದು ಹೇಳಿದ್ದಾರೆ.
ಅಂಜು - ಅರವಿಂದ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಅರವಿಂದ್ ಅವರನ್ನು ಮದುವೆಯಾಗಿದ್ದರು. ಈ ನಡುವೆ, ಅಂಜುಗೆ ಫೇಸ್ ಬುಕ್ ನಲ್ಲಿ ಪಾಕ್ ಮೂಲದ ನಸ್ರುಲ್ಲಾ ಪರಿಚಯ ಆಗಿದ್ದು ಸಲುಗೆ ಬೆಳೆಸಿಕೊಂಡಿದ್ದಳು. ಈಗ ಪ್ರಿಯಕರನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ಅಂಜು ತೆರಳಿದ್ದಾರೆ ಎನ್ನಲಾಗುತ್ತಿದೆ. ಪಾಕಿಸ್ತಾನದಲ್ಲಿ ಅಂಜುವನ್ನು ತನಿಖೆಗೆ ಒಳಪಡಿಸಿದ ಪೊಲೀಸರು ಮೊದಲಿಗೆ ಕಸ್ಟಡಿಯಲ್ಲಿರಿಸಿದ್ದರು. ಪ್ರಯಾಣದ ದಾಖಲೆಗಳನ್ನು ಪರಿಶೀಲಿಸಿ ಬಿಡುಗಡೆ ಮಾಡಿದ್ದರು.
While the investigation is still on to determine Seema Haider's future in India, a similar incident has come to light where a married Indian woman travelled to Pakistan to meet her lover in the Khyber Pakhtunkhwa province.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm