ಬ್ರೇಕಿಂಗ್ ನ್ಯೂಸ್
24-07-23 06:27 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 24: ಇತ್ತೀಚೆಗೆ ಪಬ್ ಜೀ ಗೇಮ್ ಆಡುತ್ತಾ ಪ್ರಿಯಕರನ ಜೊತೆ ಸೇರಲು ಪಾಕಿಸ್ತಾನದ ಮಹಿಳೆ ಅಕ್ರಮವಾಗಿ ಭಾರತಕ್ಕೆ ಬಂದಿದ್ದು ಸುದ್ದಿಯಾಗಿತ್ತು. ಆಕೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿರುವಾಗಲೇ ಭಾರತದ ಮಹಿಳೆಯೊಬ್ಬರು ತನ್ನ ಗಂಡನ ಬಿಟ್ಟು ಫೇಸ್ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆ ಅಂಜು ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ನಸ್ರುಲ್ಲಾ ಅವರನ್ನು ಭೇಟಿಯಾಗಲು ಪಾಕ್ ಗೆ ತೆರಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಜು ಪತಿ ಅರವಿಂದ್, ಅಂಜು ಜೈಪುರಕ್ಕೆ ಹೋಗುವುದಾಗಿ ಹೇಳಿದ್ದಳು. ಮಾಧ್ಯಮಗಳ ಮೂಲಕ ಪತ್ನಿ ಪಾಕಿಸ್ತಾನಕ್ಕೆ ಹೋಗಿದ್ದಾಳೆ ಎಂಬುದು ತಿಳಿದುಬಂದಿದೆ. ಜುಲೈ 23ರಂದು ಅಂಜು ವಾಟ್ಸಾಪ್ ಕರೆ ಮಾಡಿ ನಾನು ಲಾಹೋರ್ ನಲ್ಲಿದ್ದೇನೆ. 3-4 ದಿನದಲ್ಲಿ ಬರುವುದಾಗಿ ತಿಳಿಸಿದ್ದಾಳೆ. ವಿದೇಶದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸಿದ್ದರಿಂದ 2020 ರಲ್ಲಿ ಪಾಸ್ಪೋರ್ಟ್ ಮಾಡಿಸಿಕೊಂಡಿದ್ದಳು ಎಂದು ಹೇಳಿದ್ದಾರೆ.
ಅಂಜು - ಅರವಿಂದ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಅರವಿಂದ್ ಅವರನ್ನು ಮದುವೆಯಾಗಿದ್ದರು. ಈ ನಡುವೆ, ಅಂಜುಗೆ ಫೇಸ್ ಬುಕ್ ನಲ್ಲಿ ಪಾಕ್ ಮೂಲದ ನಸ್ರುಲ್ಲಾ ಪರಿಚಯ ಆಗಿದ್ದು ಸಲುಗೆ ಬೆಳೆಸಿಕೊಂಡಿದ್ದಳು. ಈಗ ಪ್ರಿಯಕರನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ಅಂಜು ತೆರಳಿದ್ದಾರೆ ಎನ್ನಲಾಗುತ್ತಿದೆ. ಪಾಕಿಸ್ತಾನದಲ್ಲಿ ಅಂಜುವನ್ನು ತನಿಖೆಗೆ ಒಳಪಡಿಸಿದ ಪೊಲೀಸರು ಮೊದಲಿಗೆ ಕಸ್ಟಡಿಯಲ್ಲಿರಿಸಿದ್ದರು. ಪ್ರಯಾಣದ ದಾಖಲೆಗಳನ್ನು ಪರಿಶೀಲಿಸಿ ಬಿಡುಗಡೆ ಮಾಡಿದ್ದರು.
While the investigation is still on to determine Seema Haider's future in India, a similar incident has come to light where a married Indian woman travelled to Pakistan to meet her lover in the Khyber Pakhtunkhwa province.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm