ಬ್ರೇಕಿಂಗ್ ನ್ಯೂಸ್
04-11-20 07:16 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 4 : ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರ ಆತಂಕ ಎದುರಾಗಿದೆ. ಖಲೀಸ್ತಾನ್ ಉಗ್ರರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಏರ್ಪೋರ್ಟಿನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ನ.5ರಂದು ಹೊರಡುವ ಎರಡು ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ.
ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಸದಸ್ಯರು ಈ ಬೆದರಿಕೆ ಹಾಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನು ಎಂಬಾತ ಪೊಲೀಸರು ಸೇರಿದಂತೆ ಹಲವರಿಗೆ ಕರೆ ಮಾಡಿ ಬೆದರಿಕೆ ವಿಚಾರವನ್ನು ತಿಳಿಸಿದ್ದಾನೆ. ಗ್ರೂಪ್ ಸದಸ್ಯರು ದೆಹಲಿಯಿಂದ ಹೊರಟ ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ಮಾಡುವುದಾಗಿ ಹೇಳಿದ್ದಾನೆಂದು ಏರ್ಪೋರ್ಟ್ ಡಿಸಿಪಿ ರಾಜೀವ್ ರಂಜನ್ ತಿಳಿಸಿದ್ದಾರೆ.
ಈ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿ ಏರ್ಪೋರ್ಟ್ ನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಿಐಎಸ್ಎಫ್ ಸೇರಿದಂತೆ ಹೆಚ್ಚುವರಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ನವೆಂಬರ್ 5ರಂದು 1984ರ ಸಿಖ್ ವಿರೋಧಿ ದಂಗೆಯ 36ನೇ ವರ್ಷಾಚರಣೆಯನ್ನು ಸಿಕ್ಖರು ಮಾಡುತ್ತಿದ್ದು, ಅದೇ ದಿನ ಈ ಬೆದರಿಕೆ ಒಡ್ಡಲಾಗಿದೆ. ಪಂಜಾಬ್, ಹರಿಯಾಣ ಸೇರಿದಂತೆ ಕೆಲವು ಕಡೆ ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಕಟ್ಟಿಕೊಂಡು ಸಿಖ್ಖರು ಭಾರತದ ಭದ್ರತೆಗೆ ಬೆದರಿಕೆ ಒಡ್ಡಿದ್ದಾರೆ.
Delhi's Indira Gandhi International Airport has received a threat call regarding two Air India flights, scheduled to take off for London tomorrow. According to the police, the call was made by the banned pro-Khalistan outfit, Sikhs For Justice, which threatened that it will not let the flights land in Britain's capital.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am