ಬ್ರೇಕಿಂಗ್ ನ್ಯೂಸ್
04-11-20 07:16 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 4 : ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರ ಆತಂಕ ಎದುರಾಗಿದೆ. ಖಲೀಸ್ತಾನ್ ಉಗ್ರರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಏರ್ಪೋರ್ಟಿನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ನ.5ರಂದು ಹೊರಡುವ ಎರಡು ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ.
ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಸದಸ್ಯರು ಈ ಬೆದರಿಕೆ ಹಾಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನು ಎಂಬಾತ ಪೊಲೀಸರು ಸೇರಿದಂತೆ ಹಲವರಿಗೆ ಕರೆ ಮಾಡಿ ಬೆದರಿಕೆ ವಿಚಾರವನ್ನು ತಿಳಿಸಿದ್ದಾನೆ. ಗ್ರೂಪ್ ಸದಸ್ಯರು ದೆಹಲಿಯಿಂದ ಹೊರಟ ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ಮಾಡುವುದಾಗಿ ಹೇಳಿದ್ದಾನೆಂದು ಏರ್ಪೋರ್ಟ್ ಡಿಸಿಪಿ ರಾಜೀವ್ ರಂಜನ್ ತಿಳಿಸಿದ್ದಾರೆ.
ಈ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿ ಏರ್ಪೋರ್ಟ್ ನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಿಐಎಸ್ಎಫ್ ಸೇರಿದಂತೆ ಹೆಚ್ಚುವರಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ನವೆಂಬರ್ 5ರಂದು 1984ರ ಸಿಖ್ ವಿರೋಧಿ ದಂಗೆಯ 36ನೇ ವರ್ಷಾಚರಣೆಯನ್ನು ಸಿಕ್ಖರು ಮಾಡುತ್ತಿದ್ದು, ಅದೇ ದಿನ ಈ ಬೆದರಿಕೆ ಒಡ್ಡಲಾಗಿದೆ. ಪಂಜಾಬ್, ಹರಿಯಾಣ ಸೇರಿದಂತೆ ಕೆಲವು ಕಡೆ ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಕಟ್ಟಿಕೊಂಡು ಸಿಖ್ಖರು ಭಾರತದ ಭದ್ರತೆಗೆ ಬೆದರಿಕೆ ಒಡ್ಡಿದ್ದಾರೆ.
Delhi's Indira Gandhi International Airport has received a threat call regarding two Air India flights, scheduled to take off for London tomorrow. According to the police, the call was made by the banned pro-Khalistan outfit, Sikhs For Justice, which threatened that it will not let the flights land in Britain's capital.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm