ಬ್ರೇಕಿಂಗ್ ನ್ಯೂಸ್
04-11-20 07:16 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 4 : ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರ ಆತಂಕ ಎದುರಾಗಿದೆ. ಖಲೀಸ್ತಾನ್ ಉಗ್ರರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಏರ್ಪೋರ್ಟಿನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ನ.5ರಂದು ಹೊರಡುವ ಎರಡು ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ.
ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಸದಸ್ಯರು ಈ ಬೆದರಿಕೆ ಹಾಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನು ಎಂಬಾತ ಪೊಲೀಸರು ಸೇರಿದಂತೆ ಹಲವರಿಗೆ ಕರೆ ಮಾಡಿ ಬೆದರಿಕೆ ವಿಚಾರವನ್ನು ತಿಳಿಸಿದ್ದಾನೆ. ಗ್ರೂಪ್ ಸದಸ್ಯರು ದೆಹಲಿಯಿಂದ ಹೊರಟ ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ಮಾಡುವುದಾಗಿ ಹೇಳಿದ್ದಾನೆಂದು ಏರ್ಪೋರ್ಟ್ ಡಿಸಿಪಿ ರಾಜೀವ್ ರಂಜನ್ ತಿಳಿಸಿದ್ದಾರೆ.
ಈ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿ ಏರ್ಪೋರ್ಟ್ ನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಿಐಎಸ್ಎಫ್ ಸೇರಿದಂತೆ ಹೆಚ್ಚುವರಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ನವೆಂಬರ್ 5ರಂದು 1984ರ ಸಿಖ್ ವಿರೋಧಿ ದಂಗೆಯ 36ನೇ ವರ್ಷಾಚರಣೆಯನ್ನು ಸಿಕ್ಖರು ಮಾಡುತ್ತಿದ್ದು, ಅದೇ ದಿನ ಈ ಬೆದರಿಕೆ ಒಡ್ಡಲಾಗಿದೆ. ಪಂಜಾಬ್, ಹರಿಯಾಣ ಸೇರಿದಂತೆ ಕೆಲವು ಕಡೆ ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಕಟ್ಟಿಕೊಂಡು ಸಿಖ್ಖರು ಭಾರತದ ಭದ್ರತೆಗೆ ಬೆದರಿಕೆ ಒಡ್ಡಿದ್ದಾರೆ.
Delhi's Indira Gandhi International Airport has received a threat call regarding two Air India flights, scheduled to take off for London tomorrow. According to the police, the call was made by the banned pro-Khalistan outfit, Sikhs For Justice, which threatened that it will not let the flights land in Britain's capital.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm