ಬ್ರೇಕಿಂಗ್ ನ್ಯೂಸ್
29-07-23 04:38 pm HK News Desk ದೇಶ - ವಿದೇಶ
ಬೊಕಾರೊ, ಜುಲೈ 29: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಉಂಟಾದ ವಿದ್ಯುತ್ ಅವಘಡದಲ್ಲಿ ನಾಲ್ಕು ಮಂದಿ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರೆ, ಇನ್ನು 13 ಮಂದಿ ಗಾಯಗೊಂಡಿದ್ದಾರೆ. ಜಾರ್ಖಂಡ್ನ ಬೊಕಾರೊದಲ್ಲಿ ಶನಿವಾರ ಈ ಭೀಕರ ಘಟನೆ ನಡೆದಿದೆ.
ಮುಸ್ಲಿಂ ಸಮುದಾಯದ ಗುಂಪು ಮೊಹರಂ ಮೆರವಣಿಗೆಯಲ್ಲಿ ಸಾಗಿಸುತ್ತಿದ್ದ 'ತಾಜಿಯಾ'ವು 11 ಸಾವಿರ ಹೈ ವೋಲ್ಟೇಜ್ ವೈರ್ಗೆ ತಗುಲಿದ್ದರಿಂದ ಭಾರಿ ಸ್ಫೋಟ ಸಂಭವಿಸಿದೆ. ಅದರ ಬೆನ್ನಲ್ಲೇ ಅವಘಡ ಉಂಟಾಗಿದೆ.

ಗಾಯಗೊಂಡಿರುವ ವ್ಯಕ್ತಿಗಳನ್ನು ತಕ್ಷಣದ ಚಿಕಿತ್ಸೆಗಾಗಿ ಬೊಕಾರೋದ ಥರ್ಮಲ್ ಡಿವಿಸಿ ಆಸ್ಪತ್ರೆಗೆ ಕೂಡಲೇ ದಾಖಲು ಮಾಡಲಾಗಿದೆ. 13 ಮಂದಿ ಗಾಯಾಳುಗಳ ಪೈಕಿ 9 ಮಂದಿಯ ಸ್ಥಿತಿ ಗಂಭೀರವಾಗಿದೆ. ಸ್ಫೋಟಕ್ಕೆ ಕಾರಣ ತಿಳಿಯುವ ಸಲುವಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ರಾಜಧಾನಿ ರಾಂಚಿಯಿಂದ ಸುಮಾರು 80 ಕಿಮೀ ದೂರದಲ್ಲಿನ ಪೆಟಾರ್ವರ್ ಪೊಲೀಸ್ ಠಾಣೆ ವ್ಯಾಪ್ತಿಯ ಖೆಟ್ಕೋ ಗ್ರಾಮದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು. ಧಾರ್ಮಿಕ ಧ್ವಜವನ್ನು ಅಳವಡಿಸಿದ ಕಬ್ಬಿಣದ ರಾಡು, 11,000 ಹೈ ವೋಲ್ಟೇಜ್ ವಿದ್ಯುತ್ ಹರಿಯುತ್ತಿದ್ದ ತಂತಿಗೆ ತಗುಲಿದ್ದರಿಂದ ಅನಾಹುತ ಸಂಭವಿಸಿದೆ ಎಂದು ಬೊಕಾರೋ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿನಿ ಅಲೋಕ್ ತಿಳಿಸಿದ್ದಾರೆ.
![]()
ಶನಿವಾರ ಮುಂಜಾನೆ 6 ಗಂಟೆ ಸುಮಾರಿಗೆ ಅವರು ಮೊಹರಂ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿದ್ದರು. ಧಾರ್ಮಿಕ ಧ್ವಜ ಅಂಟಿಸಿದ ಕಬ್ಬಿಣದ ಕಂಬವು ವಿದ್ಯುತ್ ತಂತಿಗೆ ತಗುಲಿದ್ದು, ಅಲ್ಲಿದ್ದ ಅನೇಕರಿಗೆ ವಿದ್ಯುತ್ ಆಘಾತವಾಗಿದೆ" ಎಂದು ಅವರು ಹೇಳಿದ್ದಾರೆ.
ಗಾಯಾಳುಗಳನ್ನು ಬೊಕಾರೋ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
Four men were electrocuted, while 13 others were injured while carrying out a Muharram procession in Jharkhand’s Bokaro on Saturday. The incident occurred while the ‘Tazia’ came in contact with an 11,000 high-voltage tension wire, resulting in a blast.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm