ಬ್ರೇಕಿಂಗ್ ನ್ಯೂಸ್
06-08-20 06:39 am Headline Karnataka News Network ದೇಶ - ವಿದೇಶ
ಶ್ರೀನಗರ(ಆ. 06): ಜಮ್ಮು-ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರನ್ನು ಉಗ್ರರು ಗುಂಡಿಟ್ಟು ಕೊಂದಿದ್ದಾರೆ. ಸಾಜದ್ ಅಹ್ಮದ್ ಖಂಡೇ ಅವರು ಉಗ್ರರಿಗೆ ಬಲಿಯಾದ ಬಿಜೆಪಿ ನಾಯಕ. ಜಿಲ್ಲೆಯ ಖಾಜಿಗುಂದ್ ಗ್ರಾಮದ ಸರ್ಪಂಚ್ ಆಗಿದ್ದ ಸಾಜದ್ ಅವರು ಕುಲಗಾಮ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು.
ಗುರುವಾರ ಬೆಳಗ್ಗೆ ಸಾಜದ್ ಮನೆಯ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನ ಅನಂತನಾಗ್ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಕುಲಗಾಂ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಮೊನ್ನೆಯಷ್ಟೇ (ಆ. 4ರಂದು) ಕುಲಗಾಮ್ ಜಿಲ್ಲೆಯ ಮತ್ತೊಬ್ಬ ಬಿಜೆಪಿ ಸರ್ಪಂಚ್ ಆಗಿದ್ದ ಅರಿಫ್ ಅಹ್ಮದ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ಎಸಗಿದ್ದರು. ಅದೃಷ್ಟಕ್ಕೆ ಅರಿಫ್ ಅವರು ಸಾವಿನಿಂದ ಪಾರಾದರೂ ಗಂಭೀರವಾಗಿ ಗಾಯಗೊಂಡಿದ್ದರು.
ಇತ್ತೀಚೆಗೆ ಬಹಳಷ್ಟು ಉಗ್ರರನ್ನು ಸಂಹರಿಸಲಾಗಿದೆ. ಇದರಿಂದ ಹತಾಶೆಗೊಂಡು ಸುಲಭ ಗುರಿಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಅಗತ್ಯ ಇರುವ ಕಡೆ ಭದ್ರತೆ ಒದಗಿಸುತ್ತಿದ್ದೇವೆ. ಅಪಾಯವನ್ನು ಅಂದಾಜು ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ” ಎಂದು ಮುರ್ಮು ಹೇಳಿದ್ಧಾರೆ. ಮುರ್ಮು ಅವರು ನೂತನ ಸಿಎಜಿಯಾಗಿ ನೇಮಕವಾಗುತ್ತಿದ್ದು, ಜಮ್ಮು-ಕಾಶ್ಮೀರದ ಉಪರಾಜ್ಯಪಾಲರಾಗಿ ಅವರ ಸ್ಥಾನವನ್ನು ಮನೋಜ್ ಸಿನ್ಹ ತುಂಬಲಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm