ಬ್ರೇಕಿಂಗ್ ನ್ಯೂಸ್
06-08-20 06:39 am Headline Karnataka News Network ದೇಶ - ವಿದೇಶ
ಶ್ರೀನಗರ(ಆ. 06): ಜಮ್ಮು-ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರನ್ನು ಉಗ್ರರು ಗುಂಡಿಟ್ಟು ಕೊಂದಿದ್ದಾರೆ. ಸಾಜದ್ ಅಹ್ಮದ್ ಖಂಡೇ ಅವರು ಉಗ್ರರಿಗೆ ಬಲಿಯಾದ ಬಿಜೆಪಿ ನಾಯಕ. ಜಿಲ್ಲೆಯ ಖಾಜಿಗುಂದ್ ಗ್ರಾಮದ ಸರ್ಪಂಚ್ ಆಗಿದ್ದ ಸಾಜದ್ ಅವರು ಕುಲಗಾಮ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು.
ಗುರುವಾರ ಬೆಳಗ್ಗೆ ಸಾಜದ್ ಮನೆಯ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನ ಅನಂತನಾಗ್ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಕುಲಗಾಂ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಮೊನ್ನೆಯಷ್ಟೇ (ಆ. 4ರಂದು) ಕುಲಗಾಮ್ ಜಿಲ್ಲೆಯ ಮತ್ತೊಬ್ಬ ಬಿಜೆಪಿ ಸರ್ಪಂಚ್ ಆಗಿದ್ದ ಅರಿಫ್ ಅಹ್ಮದ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ಎಸಗಿದ್ದರು. ಅದೃಷ್ಟಕ್ಕೆ ಅರಿಫ್ ಅವರು ಸಾವಿನಿಂದ ಪಾರಾದರೂ ಗಂಭೀರವಾಗಿ ಗಾಯಗೊಂಡಿದ್ದರು.
ಇತ್ತೀಚೆಗೆ ಬಹಳಷ್ಟು ಉಗ್ರರನ್ನು ಸಂಹರಿಸಲಾಗಿದೆ. ಇದರಿಂದ ಹತಾಶೆಗೊಂಡು ಸುಲಭ ಗುರಿಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಅಗತ್ಯ ಇರುವ ಕಡೆ ಭದ್ರತೆ ಒದಗಿಸುತ್ತಿದ್ದೇವೆ. ಅಪಾಯವನ್ನು ಅಂದಾಜು ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ” ಎಂದು ಮುರ್ಮು ಹೇಳಿದ್ಧಾರೆ. ಮುರ್ಮು ಅವರು ನೂತನ ಸಿಎಜಿಯಾಗಿ ನೇಮಕವಾಗುತ್ತಿದ್ದು, ಜಮ್ಮು-ಕಾಶ್ಮೀರದ ಉಪರಾಜ್ಯಪಾಲರಾಗಿ ಅವರ ಸ್ಥಾನವನ್ನು ಮನೋಜ್ ಸಿನ್ಹ ತುಂಬಲಿದ್ದಾರೆ.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm