ಬ್ರೇಕಿಂಗ್ ನ್ಯೂಸ್
03-08-23 06:19 pm HK News Desk ದೇಶ - ವಿದೇಶ
ಅಲಹಾಬಾದ್, ಆಗಸ್ಟ್ 3 : ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ್ದು, ಪ್ರಕರಣದಲ್ಲಿ ಖಚಿತ ನ್ಯಾಯಕ್ಕಾಗಿ ಸಮೀಕ್ಷೆ ಅನಿವಾರ್ಯ ಎಂದು ತೀರ್ಪು ನೀಡಿದೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆಗೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ಬಳಿಕ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ಅನುಮತಿ ನೀಡಿದೆ.
ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೆ ಸಮೀಕ್ಷೆಗೆ ಕೋರ್ಟ್ ಹಲವು ಷರತ್ತು ವಿಧಿಸಿ ಸರ್ವೆ ನಡೆಸಲು ಅನುಮತಿ ನೀಡಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ ಸರ್ವೆ ಪ್ರಕರಣದಲ್ಲಿ ಹಿಂದುಗಳ ಪರವಾಗಿ ವಾದಿಸಿದ್ದ ವಕೀಲ ವಿಷ್ಣು ಶಂಕರ್ ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಜುಲೈ 21 ರಂದು ವಾರಾಣಸಿಯ ನ್ಯಾಯಾಲಯವು ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ಬಳಿಕ ಮಸೀದಿ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವ ಏಕೈಕ ಮಾರ್ಗ ಸಮೀಕ್ಷೆ ಎಂದು ನಾಲ್ವರು ಮಹಿಳೆಯರು ತಮಗೆ ಪೂಜೆಗೆ ಅವಕಾಶ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬಳಿಕ ಆದೇಶ ನೀಡಿತ್ತು. ಜ್ಞಾನವಾಪಿ ಮಸೀದಿ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿಯೇ ಇದ್ದು, ಕಾಶಿ ವಿಶ್ವನಾಥ ದೇಗುಲಕ್ಕೆ ಸೇರಿದ ಭೂಮಿಯಾಗಿದ್ದು, ಇದರೊಳಗೆ ಶಿವನ ದೇಗುಲವಿದೆ ಎಂದು ಹಿಂದುಗಳ ಕಡೆಯ ವಕೀಲರು ವಾದಿಸಿದ್ದರು.
he Allahabad High Court, on Thursday, upheld a Varanasi court’s order allowing the Archaeological Survey of India (ASI) to conduct a survey of the Gyanvapi mosque complex, and dismissed the Muslim side’s petition challenging the survey. Chief Justice Pritinker Diwaker said that the Varanasi court was justified in ordering the ASI survey and that the scientific survey is necessary in the interest of justice.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm