ಬ್ರೇಕಿಂಗ್ ನ್ಯೂಸ್
03-08-23 06:19 pm HK News Desk ದೇಶ - ವಿದೇಶ
ಅಲಹಾಬಾದ್, ಆಗಸ್ಟ್ 3 : ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ್ದು, ಪ್ರಕರಣದಲ್ಲಿ ಖಚಿತ ನ್ಯಾಯಕ್ಕಾಗಿ ಸಮೀಕ್ಷೆ ಅನಿವಾರ್ಯ ಎಂದು ತೀರ್ಪು ನೀಡಿದೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆಗೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ಬಳಿಕ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ಅನುಮತಿ ನೀಡಿದೆ.
ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೆ ಸಮೀಕ್ಷೆಗೆ ಕೋರ್ಟ್ ಹಲವು ಷರತ್ತು ವಿಧಿಸಿ ಸರ್ವೆ ನಡೆಸಲು ಅನುಮತಿ ನೀಡಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ ಸರ್ವೆ ಪ್ರಕರಣದಲ್ಲಿ ಹಿಂದುಗಳ ಪರವಾಗಿ ವಾದಿಸಿದ್ದ ವಕೀಲ ವಿಷ್ಣು ಶಂಕರ್ ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಜುಲೈ 21 ರಂದು ವಾರಾಣಸಿಯ ನ್ಯಾಯಾಲಯವು ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ಬಳಿಕ ಮಸೀದಿ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವ ಏಕೈಕ ಮಾರ್ಗ ಸಮೀಕ್ಷೆ ಎಂದು ನಾಲ್ವರು ಮಹಿಳೆಯರು ತಮಗೆ ಪೂಜೆಗೆ ಅವಕಾಶ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬಳಿಕ ಆದೇಶ ನೀಡಿತ್ತು. ಜ್ಞಾನವಾಪಿ ಮಸೀದಿ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿಯೇ ಇದ್ದು, ಕಾಶಿ ವಿಶ್ವನಾಥ ದೇಗುಲಕ್ಕೆ ಸೇರಿದ ಭೂಮಿಯಾಗಿದ್ದು, ಇದರೊಳಗೆ ಶಿವನ ದೇಗುಲವಿದೆ ಎಂದು ಹಿಂದುಗಳ ಕಡೆಯ ವಕೀಲರು ವಾದಿಸಿದ್ದರು.
he Allahabad High Court, on Thursday, upheld a Varanasi court’s order allowing the Archaeological Survey of India (ASI) to conduct a survey of the Gyanvapi mosque complex, and dismissed the Muslim side’s petition challenging the survey. Chief Justice Pritinker Diwaker said that the Varanasi court was justified in ordering the ASI survey and that the scientific survey is necessary in the interest of justice.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am