ಬ್ರೇಕಿಂಗ್ ನ್ಯೂಸ್
05-08-23 02:55 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 5: ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್ ಸೇರಿದಂತೆ ಇತರ ಗ್ಯಾಜೆಟ್ಗಳ ಆಮದು ನಿರ್ಬಂಧ ಬಗ್ಗೆ ವಿರೋಧ ಕೇಳಿಬರುತ್ತಿದ್ದಂತೆ ಆದೇಶವನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ.
ನಿರ್ಬಂಧದ ಆದೇಶವನ್ನು ಸುಮಾರು ಮೂರು ತಿಂಗಳ ವರೆಗೆ (ಅಕ್ಟೋಬರ್ 31) ಸರ್ಕಾರ ಮುಂದೂಡಿದ್ದು ಈ ಕ್ರಮವು ಎಲೆಕ್ಟ್ರಾನಿಕ್ ಕಂಪನಿಗಳಿಗೆ ಪರವಾನಗಿ ಇಲ್ಲದೆ ಗ್ಯಾಜೆಟ್ಗಳನ್ನು ಆಮದು ಮಾಡಿಕೊಳ್ಳಲು ಹೆಚ್ಚಿನ ಸಮಯ ನೀಡಲಿದೆ. ಈ ಕಂಪನಿಗಳು ನವೆಂಬರ್ 1ರಿಂದ ಈ ಸಾಧನಗಳನ್ನು ಆಮದು ಮಾಡಿಕೊಳ್ಳಲು ಸರ್ಕಾರದಿಂದ ಪರವಾನಗಿಯನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ಆಗಸ್ಟ್ 4ರಂದು ಲ್ಯಾಪ್ಟಾಪ್, ಟ್ಯಾಬ್ಲೆಟ್ ಮತ್ತು ಪರ್ಸನಲ್ ಕಂಪ್ಯೂಟರ್ಗಳ ಆಮದು ನಿರ್ಬಂಧ ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಪರವಾನಗಿ ಇದ್ದರೆ ಮಾತ್ರ ಇವುಗಳ ಆಮದಿಗೆ ಅನುಮತಿ ನೀಡಿತ್ತು. HSN 8741 ಅಡಿಯಲ್ಲಿ ಬರುವ ಸರ್ವರ್, ಲ್ಯಾಪ್ಟಾಪ್, ಟ್ಯಾಬ್ಲೆಟ್ಗಳು, ಆಲ್-ಇನ್-ಒನ್ ಪರ್ಸನಲ್ ಕಂಪ್ಯೂಟರ್ಗಳು ಮತ್ತು ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್ಗಳ ಆಮದನ್ನು ನಿಷೇಧಿಸಲಾಗಿತ್ತು.
ಲ್ಯಾಪ್ಟಾಪ್ ಮತ್ತು ಟ್ಯಾಬ್ಲೆಟ್ಗಳ ಆಮದುಗಳಿಗೆ ಸಂಬಂಧಿಸಿದ ಹೊಸ ನಿಯಮಗಳು ಜಾರಿಗೆ ಬರಲು ಕಾಲಾವಕಾಶವಿದೆ. ನಿಖರವಾದ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಉಪ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
The central government on Thursday imposed restrictions on import of laptops, tablets, all-in-one personal computers and ultra-small computers and servers with immediate effect. Any entity or company planning to bring laptops and computers for sale in India will now have to seek permission or license from the government for their inbound shipments. The notification in this regard was issued by the Directorate General of Foreign Trade (DGFT).
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm