ಬ್ರೇಕಿಂಗ್ ನ್ಯೂಸ್
06-08-23 10:05 pm HK News Desk ದೇಶ - ವಿದೇಶ
ಪಾಕಿಸ್ತಾನ, ಆಗಸ್ಟ್ 6: ದಕ್ಷಿಣ ಪಾಕಿಸ್ತಾನದಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ರೈಲ್ವೆ ಇಲಾಖೆ ತಿಳಿಸಿದೆ.
ಇದು ಅತಿ ದೊಡ್ಡ ಅಪಘಾತ ಎಂದಿರುವ ಪಾಕಿಸ್ತಾನದ ರೈಲ್ವೆ ಸಚಿವ ಖ್ವಾಜಾ ಸಾದ್ ರಫೀಕ್, ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿವೆ ಎಂದು ಮಾಹಿತಿ ನೀಡಿದ್ದಾರೆ. ಕನಿಷ್ಟ 15 ಮಂದಿ ಈ ಅಪಘಾತದಲ್ಲಿ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ಧಾರೆ ಎಂದು ಅವರು ತಿಳಿಸಿದ್ದಾರೆ. ರೈಲು ಅಪಘಾತದ ತೀವ್ರತೆ ಆಧರಿಸಿ ಹೆಚ್ಚಿನ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ರವಾನೆ ಮಾಡೋದಾಗಿ ಹೇಳಿದ್ದಾರೆ.



ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದ ನವಾಬ್ಷಾ ನಗರದ ಸಹರಾ ರೈಲು ನಿಲ್ದಾಣದ ಬಳಿ ಈ ರೈಲು ಹಳಿ ತಪ್ಪಿದೆ ಎಂದು ಮಾಹಿತಿ ಲಭ್ಯವಾಗಿದೆ.
ಕರಾಚಿಯಿಂದ ಅಬೋಟಾಬಾದ್ಗೆ ತೆರಳುತ್ತಿದ್ದ ಹಜಾರಾ ಎಕ್ಸ್ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿ ಮೊಹ್ಸಿನ್ ಸಯಾಲ್ ಅವರು ಸುದ್ದಿ



ಈ ಕುರಿತಾಗಿ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್ಪಿಗೆ ಮಾಹಿತಿ ನೀಡಿರುವ ಸಿಂಧ್ ಪ್ರಾಂತ್ಯದ ರೈಲ್ವೆ ಅಧಿಕಾರಿ ಇಜಾಜ್ ಷಾ, ದೊಡ್ಡ ಸಂಖ್ಯೆಯಲ್ಲಿ ಪ್ರಯಾಣಿಕರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸ್ಥಳಕ್ಕೆ ಹೆಚ್ಚುವರಿ ರೈಲುಗಳನ್ನು ರವಾನೆ ಮಾಡಿರೋದಾಗಿ ತಿಳಿಸಿದ್ದಾರೆ.
ಸಿಂಧ್ ಪ್ರಾಂತ್ಯದ ಸ್ಥಳೀಯ ಸುದ್ದಿ ವಾಹಿನಿಗಳು ಅಪಘಾತದ ಫೋಟೋ, ವಿಡಿಯೋಗಳನ್ನು ಪ್ರಸಾರ ಮಾಡುತ್ತಿವೆ. ನೂರಾರು ಜನರು ಘಟನಾ ಸ್ಥಳದಲ್ಲಿ ಸೇರಿದ್ಧಾರೆ. ರೈಲಿನ ಬೋಗಿಗಳ ಗಾಜನ್ನು ಒಡೆದು ಗಾಯಾಳುಗಳನ್ನು ಹೊರಗೆ ತೆಗೆಯಲಾಗುತ್ತಿದೆ. ಕೆಲವು ಪ್ರಯಾಣಿಕರು ಹಳಿ ತಪ್ಪಿ ಉರುಳಿ ಬಿದ್ದ ರೈಲಿನ ಬೋಗಿಗಳ ಒಳಗಿನಿಂದ ತಾವಾಗೇ ಹೊರಗೆ ಬರುತ್ತಿದ್ದಾರೆ. ಹಲವು ಕೋಚ್ಗಳು ಹಳಿಯಿಂದ ಉರುಳಿ ಬಿದ್ದಿವೆ.
A train derailed in southern Pakistan on Sunday, killing at least 30 people and injuring at least 60 others, officials said. Rescue operations were underway. Ten cars of a Rawalpindi-bound train derailed and some overturned, near the Pakistani town of Nawabshah, trapping many passengers, said senior railway officer Mahmoodur Rehman Lakho.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am