ಬ್ರೇಕಿಂಗ್ ನ್ಯೂಸ್
07-08-23 06:21 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 8: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಆದೇಶವನ್ನು ಸೋಮವಾರ ರದ್ದುಪಡಿಸಲಾಗಿದೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಲೋಕಸಭೆ ಸಚಿವಾಲಯ, ರಾಹುಲ್ ಗಾಂಧಿಯವರ ಸದಸ್ಯತ್ವ ಅನರ್ಹತೆಯನ್ನು ಹಿಂಪಡೆಯಲಾಗಿದ್ದು, ಸದಸ್ಯತ್ವವನ್ನು ಮರು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್ನ ಸೂರತ್ ನ್ಯಾಯಾಲಯ, ಮಾರ್ಚ್ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯಂತೆ ರಾಹುಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.
ಸೂರತ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಿಕ್ಷೆಗೆ ತಡೆ ನೀಡಿದ್ದಲ್ಲದೆ ಎರಡು ವರ್ಷಗಳ ಶಿಕ್ಷೆ ನೀಡಿದ್ದರ ಔಚಿತ್ಯ ಪ್ರಶ್ನಿಸಿತ್ತು. ಮೋದಿ ಹೆಸರಿನ ಪದನಾಮ ವಿಷಯದಲ್ಲಿ 2019 ಲೋಕಸಭೆ ಚುನಾವಣೆ ಸಂದರ್ಭ ರಾಹುಲ್ ಗಾಂಧಿ ಕರ್ನಾಟಕದ ಕೋಲಾರದಲ್ಲಿ ಮಾಡಿದ್ದ ಭಾಷಣ ಆಕ್ಷೇಪಕ್ಕೆ ಕಾರಣವಾಗಿತ್ತು.
ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭೆ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು. ಈಗ ಅದೇ ಕ್ಷೇತ್ರದ ಸಂಸದರಾಗಿ ಮುಂದುವರಿಯುವಂತಾಗಿದೆ.
Congress leader Rahul Gandhi’s Lok Sabha membership has been restored as the House secretariat issued a notification revoking his disqualification on Monday, 137 days after he was disqualified on March 24.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm