ಬ್ರೇಕಿಂಗ್ ನ್ಯೂಸ್
07-08-23 06:21 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 8: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಆದೇಶವನ್ನು ಸೋಮವಾರ ರದ್ದುಪಡಿಸಲಾಗಿದೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಲೋಕಸಭೆ ಸಚಿವಾಲಯ, ರಾಹುಲ್ ಗಾಂಧಿಯವರ ಸದಸ್ಯತ್ವ ಅನರ್ಹತೆಯನ್ನು ಹಿಂಪಡೆಯಲಾಗಿದ್ದು, ಸದಸ್ಯತ್ವವನ್ನು ಮರು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್ನ ಸೂರತ್ ನ್ಯಾಯಾಲಯ, ಮಾರ್ಚ್ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯಂತೆ ರಾಹುಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಸೂರತ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಿಕ್ಷೆಗೆ ತಡೆ ನೀಡಿದ್ದಲ್ಲದೆ ಎರಡು ವರ್ಷಗಳ ಶಿಕ್ಷೆ ನೀಡಿದ್ದರ ಔಚಿತ್ಯ ಪ್ರಶ್ನಿಸಿತ್ತು. ಮೋದಿ ಹೆಸರಿನ ಪದನಾಮ ವಿಷಯದಲ್ಲಿ 2019 ಲೋಕಸಭೆ ಚುನಾವಣೆ ಸಂದರ್ಭ ರಾಹುಲ್ ಗಾಂಧಿ ಕರ್ನಾಟಕದ ಕೋಲಾರದಲ್ಲಿ ಮಾಡಿದ್ದ ಭಾಷಣ ಆಕ್ಷೇಪಕ್ಕೆ ಕಾರಣವಾಗಿತ್ತು.
ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭೆ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು. ಈಗ ಅದೇ ಕ್ಷೇತ್ರದ ಸಂಸದರಾಗಿ ಮುಂದುವರಿಯುವಂತಾಗಿದೆ.
Congress leader Rahul Gandhi’s Lok Sabha membership has been restored as the House secretariat issued a notification revoking his disqualification on Monday, 137 days after he was disqualified on March 24.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm