ಬ್ರೇಕಿಂಗ್ ನ್ಯೂಸ್
07-08-23 06:21 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 8: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಆದೇಶವನ್ನು ಸೋಮವಾರ ರದ್ದುಪಡಿಸಲಾಗಿದೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಲೋಕಸಭೆ ಸಚಿವಾಲಯ, ರಾಹುಲ್ ಗಾಂಧಿಯವರ ಸದಸ್ಯತ್ವ ಅನರ್ಹತೆಯನ್ನು ಹಿಂಪಡೆಯಲಾಗಿದ್ದು, ಸದಸ್ಯತ್ವವನ್ನು ಮರು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್ನ ಸೂರತ್ ನ್ಯಾಯಾಲಯ, ಮಾರ್ಚ್ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯಂತೆ ರಾಹುಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಸೂರತ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಿಕ್ಷೆಗೆ ತಡೆ ನೀಡಿದ್ದಲ್ಲದೆ ಎರಡು ವರ್ಷಗಳ ಶಿಕ್ಷೆ ನೀಡಿದ್ದರ ಔಚಿತ್ಯ ಪ್ರಶ್ನಿಸಿತ್ತು. ಮೋದಿ ಹೆಸರಿನ ಪದನಾಮ ವಿಷಯದಲ್ಲಿ 2019 ಲೋಕಸಭೆ ಚುನಾವಣೆ ಸಂದರ್ಭ ರಾಹುಲ್ ಗಾಂಧಿ ಕರ್ನಾಟಕದ ಕೋಲಾರದಲ್ಲಿ ಮಾಡಿದ್ದ ಭಾಷಣ ಆಕ್ಷೇಪಕ್ಕೆ ಕಾರಣವಾಗಿತ್ತು.
ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭೆ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು. ಈಗ ಅದೇ ಕ್ಷೇತ್ರದ ಸಂಸದರಾಗಿ ಮುಂದುವರಿಯುವಂತಾಗಿದೆ.
Congress leader Rahul Gandhi’s Lok Sabha membership has been restored as the House secretariat issued a notification revoking his disqualification on Monday, 137 days after he was disqualified on March 24.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm