ಬ್ರೇಕಿಂಗ್ ನ್ಯೂಸ್
07-08-23 06:21 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 8: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಆದೇಶವನ್ನು ಸೋಮವಾರ ರದ್ದುಪಡಿಸಲಾಗಿದೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಲೋಕಸಭೆ ಸಚಿವಾಲಯ, ರಾಹುಲ್ ಗಾಂಧಿಯವರ ಸದಸ್ಯತ್ವ ಅನರ್ಹತೆಯನ್ನು ಹಿಂಪಡೆಯಲಾಗಿದ್ದು, ಸದಸ್ಯತ್ವವನ್ನು ಮರು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್ನ ಸೂರತ್ ನ್ಯಾಯಾಲಯ, ಮಾರ್ಚ್ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯಂತೆ ರಾಹುಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.
ಸೂರತ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಿಕ್ಷೆಗೆ ತಡೆ ನೀಡಿದ್ದಲ್ಲದೆ ಎರಡು ವರ್ಷಗಳ ಶಿಕ್ಷೆ ನೀಡಿದ್ದರ ಔಚಿತ್ಯ ಪ್ರಶ್ನಿಸಿತ್ತು. ಮೋದಿ ಹೆಸರಿನ ಪದನಾಮ ವಿಷಯದಲ್ಲಿ 2019 ಲೋಕಸಭೆ ಚುನಾವಣೆ ಸಂದರ್ಭ ರಾಹುಲ್ ಗಾಂಧಿ ಕರ್ನಾಟಕದ ಕೋಲಾರದಲ್ಲಿ ಮಾಡಿದ್ದ ಭಾಷಣ ಆಕ್ಷೇಪಕ್ಕೆ ಕಾರಣವಾಗಿತ್ತು.
ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭೆ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು. ಈಗ ಅದೇ ಕ್ಷೇತ್ರದ ಸಂಸದರಾಗಿ ಮುಂದುವರಿಯುವಂತಾಗಿದೆ.
Congress leader Rahul Gandhi’s Lok Sabha membership has been restored as the House secretariat issued a notification revoking his disqualification on Monday, 137 days after he was disqualified on March 24.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am