ಬ್ರೇಕಿಂಗ್ ನ್ಯೂಸ್
06-11-20 12:17 pm Headline Karnataka News Network ದೇಶ - ವಿದೇಶ
ಭೋಪಾಲ್, ನವೆಂಬರ್ 06: ದೇಶಾದ್ಯಂತ ಚೀನಾ ವಿರೋಧಿ ಅಭಿಯಾನ ಮುಂದುವರಿದಿದ್ದು, ದೀಪಾವಳಿ ಹತ್ತಿರ ಬರುತ್ತಿದ್ದಂತೆ ಚೀನಾ ನಿರ್ಮಿತ ಪಟಾಕಿಗಳ ನಿಷೇಧಕ್ಕೆ ಒತ್ತಾಯ ಕೇಳಿಬಂದಿದೆ. ಮಧ್ಯಪ್ರದೇಶ ಸರಕಾರ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಚೀನಾ ಪಟಾಕಿ ನಿಷೇಧದ ಜೊತೆ ಯಾರೇ ಆದ್ರೂ ಬಳಕೆ ಮಾಡಿದ್ದು ಕಂಡುಬಂದರೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಚೀನ ನಿರ್ಮಿತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಫೋಟಕಗಳ ಕಾನೂನು ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ಮಾರಾಟ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧ. ಅದೇ ನೀತಿ ಚೀನಾ ನಿರ್ಮಿತ ಪಟಾಕಿಗಳಿಗೂ ಅನ್ವಯವಾಗುತ್ತದೆ ಎಂದು ಚೌಹಾಣ್ ತಿಳಿಸಿದ್ದಾರೆ.


ಗೃಹ ಇಲಾಖೆಯಿಂದ ಈ ಕುರಿತು ಮಧ್ಯಪ್ರದೇಶದ ಎಲ್ಲಾ ಜಿಲ್ಲಾಡಳಿತಗಳಿಗೂ ಸುತ್ತೋಲೆ ಕಳಿಸಲಾಗಿದೆ. ಅಲ್ಲದೆ, ಚೀನಾ ಸೇರಿದಂತೆ ಇತರ ಯಾವುದೇ ದೇಶಗಳಿಂದ ಪಟಾಕಿ ಆಮದು ಮಾಡಿ ಮಾರಾಟ ಮಾಡುವುದು ಶಿಕ್ಷಾರ್ಹವಾಗುತ್ತದೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಪ್ಯಾಕೆಟ್ ಮೇಲೆ ದೇವರ ಚಿತ್ರಗಳಿರುವುದನ್ನು ನಿಷೇಧಿಸಲಾಗಿದ್ದು ಇಂಥ ಅಕ್ರಮ ಕಂಡುಬಂದರೆ ರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದೆ.
Chief Minister Shivraj Singh Chouhan on Wednesday warned that sale and use of Chinese-made crackers would lead to prosecution under Explosives Act, and two years in jail.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm