ಬ್ರೇಕಿಂಗ್ ನ್ಯೂಸ್
06-11-20 12:17 pm Headline Karnataka News Network ದೇಶ - ವಿದೇಶ
ಭೋಪಾಲ್, ನವೆಂಬರ್ 06: ದೇಶಾದ್ಯಂತ ಚೀನಾ ವಿರೋಧಿ ಅಭಿಯಾನ ಮುಂದುವರಿದಿದ್ದು, ದೀಪಾವಳಿ ಹತ್ತಿರ ಬರುತ್ತಿದ್ದಂತೆ ಚೀನಾ ನಿರ್ಮಿತ ಪಟಾಕಿಗಳ ನಿಷೇಧಕ್ಕೆ ಒತ್ತಾಯ ಕೇಳಿಬಂದಿದೆ. ಮಧ್ಯಪ್ರದೇಶ ಸರಕಾರ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಚೀನಾ ಪಟಾಕಿ ನಿಷೇಧದ ಜೊತೆ ಯಾರೇ ಆದ್ರೂ ಬಳಕೆ ಮಾಡಿದ್ದು ಕಂಡುಬಂದರೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಚೀನ ನಿರ್ಮಿತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಫೋಟಕಗಳ ಕಾನೂನು ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ಮಾರಾಟ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧ. ಅದೇ ನೀತಿ ಚೀನಾ ನಿರ್ಮಿತ ಪಟಾಕಿಗಳಿಗೂ ಅನ್ವಯವಾಗುತ್ತದೆ ಎಂದು ಚೌಹಾಣ್ ತಿಳಿಸಿದ್ದಾರೆ.


ಗೃಹ ಇಲಾಖೆಯಿಂದ ಈ ಕುರಿತು ಮಧ್ಯಪ್ರದೇಶದ ಎಲ್ಲಾ ಜಿಲ್ಲಾಡಳಿತಗಳಿಗೂ ಸುತ್ತೋಲೆ ಕಳಿಸಲಾಗಿದೆ. ಅಲ್ಲದೆ, ಚೀನಾ ಸೇರಿದಂತೆ ಇತರ ಯಾವುದೇ ದೇಶಗಳಿಂದ ಪಟಾಕಿ ಆಮದು ಮಾಡಿ ಮಾರಾಟ ಮಾಡುವುದು ಶಿಕ್ಷಾರ್ಹವಾಗುತ್ತದೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಪ್ಯಾಕೆಟ್ ಮೇಲೆ ದೇವರ ಚಿತ್ರಗಳಿರುವುದನ್ನು ನಿಷೇಧಿಸಲಾಗಿದ್ದು ಇಂಥ ಅಕ್ರಮ ಕಂಡುಬಂದರೆ ರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದೆ.
Chief Minister Shivraj Singh Chouhan on Wednesday warned that sale and use of Chinese-made crackers would lead to prosecution under Explosives Act, and two years in jail.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm