ಬ್ರೇಕಿಂಗ್ ನ್ಯೂಸ್
06-11-20 12:17 pm Headline Karnataka News Network ದೇಶ - ವಿದೇಶ
ಭೋಪಾಲ್, ನವೆಂಬರ್ 06: ದೇಶಾದ್ಯಂತ ಚೀನಾ ವಿರೋಧಿ ಅಭಿಯಾನ ಮುಂದುವರಿದಿದ್ದು, ದೀಪಾವಳಿ ಹತ್ತಿರ ಬರುತ್ತಿದ್ದಂತೆ ಚೀನಾ ನಿರ್ಮಿತ ಪಟಾಕಿಗಳ ನಿಷೇಧಕ್ಕೆ ಒತ್ತಾಯ ಕೇಳಿಬಂದಿದೆ. ಮಧ್ಯಪ್ರದೇಶ ಸರಕಾರ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಚೀನಾ ಪಟಾಕಿ ನಿಷೇಧದ ಜೊತೆ ಯಾರೇ ಆದ್ರೂ ಬಳಕೆ ಮಾಡಿದ್ದು ಕಂಡುಬಂದರೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಚೀನ ನಿರ್ಮಿತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಫೋಟಕಗಳ ಕಾನೂನು ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ಮಾರಾಟ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧ. ಅದೇ ನೀತಿ ಚೀನಾ ನಿರ್ಮಿತ ಪಟಾಕಿಗಳಿಗೂ ಅನ್ವಯವಾಗುತ್ತದೆ ಎಂದು ಚೌಹಾಣ್ ತಿಳಿಸಿದ್ದಾರೆ.
ಗೃಹ ಇಲಾಖೆಯಿಂದ ಈ ಕುರಿತು ಮಧ್ಯಪ್ರದೇಶದ ಎಲ್ಲಾ ಜಿಲ್ಲಾಡಳಿತಗಳಿಗೂ ಸುತ್ತೋಲೆ ಕಳಿಸಲಾಗಿದೆ. ಅಲ್ಲದೆ, ಚೀನಾ ಸೇರಿದಂತೆ ಇತರ ಯಾವುದೇ ದೇಶಗಳಿಂದ ಪಟಾಕಿ ಆಮದು ಮಾಡಿ ಮಾರಾಟ ಮಾಡುವುದು ಶಿಕ್ಷಾರ್ಹವಾಗುತ್ತದೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಪ್ಯಾಕೆಟ್ ಮೇಲೆ ದೇವರ ಚಿತ್ರಗಳಿರುವುದನ್ನು ನಿಷೇಧಿಸಲಾಗಿದ್ದು ಇಂಥ ಅಕ್ರಮ ಕಂಡುಬಂದರೆ ರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದೆ.
Chief Minister Shivraj Singh Chouhan on Wednesday warned that sale and use of Chinese-made crackers would lead to prosecution under Explosives Act, and two years in jail.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm