ಬ್ರೇಕಿಂಗ್ ನ್ಯೂಸ್
06-11-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 06: ಆನ್ ಲೈನ್ ಜೂಜು ಎಂತಲೇ ಕರೆಸಿಕೊಂಡಿರುವ ಎಲ್ಲ ರೀತಿಯ ವಿಡಿಯೋ ಗೇಮ್ ಗಳನ್ನು ನಿಷೇಧಿಸಲು ತಮಿಳುನಾಡು ಸರಕಾರ ಚಿಂತನೆ ನಡೆಸಿದೆ.
ಆನ್ ಲೈನ್ ರಮ್ಮಿ ರೀತಿಯ ಜೂಜಾಟದಿಂದಾಗಿ ಬಹಳಷ್ಟು ಯುವಕರು ಹಣ ಕಳೆದುಕೊಂಡು ಆತ್ಮಹತ್ಯೆ ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ರಚಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿ ಸ್ವಾಮಿ ತಿಳಿಸಿದ್ದಾರೆ.


ಆನ್ ಲೈನ್ ಜೂಜಾಟ ನಿಷೇಧಿಸಬೇಕೆಂದು ಸಾರ್ವಜನಿಕರಿಂದ ಮನವಿಗಳು ಬಂದಿವೆ. ಇಂಥ ಆಟಗಳನ್ನು ನಿಷೇಧಿಸಲು ಸೂಕ್ತ ಕಾನೂನು ಬೇಕಾಗುತ್ತದೆ. ಅದಕ್ಕಾಗಿ ಜೂಜಿನ ನಿಯಂತ್ರಣದ ಜೊತೆಗೆ ಆನ್ ಲೈನ್ ಗೇಮ್ಸ್ ಆಡುವ ಮಂದಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆನ್ ಲೈನ್ ಜೂಜಾಟವನ್ನೇ ಶಿಕ್ಷಾರ್ಹವಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಯುವಜನತೆಯಲ್ಲಿ ಇಂಟರ್ನೆಟ್ ಬಳಕೆ ಹೆಚ್ಚಿದ್ದು ತಮಗೇ ಅರಿವಿಲ್ಲದಂತೆ ಆನ್ ಲೈನ್ ಜೂಜಾಟಗಳಲ್ಲಿ ಬಿದ್ದು ಹಣ ಕಳಕೊಳ್ಳುತ್ತಾರೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಸರಕಾರದ ಅರಿವಿಗೆ ಬಂದಿದ್ದು, ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.
The Tamil Nadu government is taking steps to ban online games involving money, Chief Minister K. Palaniswami said on Thursday. Talking to reporters in Coimbatore, Palaniswami said taking into account that many persons have committed suicide due to online rummy, the government is taking steps to ban the online games played with money stakes.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm