ಬ್ರೇಕಿಂಗ್ ನ್ಯೂಸ್
06-11-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 06: ಆನ್ ಲೈನ್ ಜೂಜು ಎಂತಲೇ ಕರೆಸಿಕೊಂಡಿರುವ ಎಲ್ಲ ರೀತಿಯ ವಿಡಿಯೋ ಗೇಮ್ ಗಳನ್ನು ನಿಷೇಧಿಸಲು ತಮಿಳುನಾಡು ಸರಕಾರ ಚಿಂತನೆ ನಡೆಸಿದೆ.
ಆನ್ ಲೈನ್ ರಮ್ಮಿ ರೀತಿಯ ಜೂಜಾಟದಿಂದಾಗಿ ಬಹಳಷ್ಟು ಯುವಕರು ಹಣ ಕಳೆದುಕೊಂಡು ಆತ್ಮಹತ್ಯೆ ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ರಚಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿ ಸ್ವಾಮಿ ತಿಳಿಸಿದ್ದಾರೆ.
ಆನ್ ಲೈನ್ ಜೂಜಾಟ ನಿಷೇಧಿಸಬೇಕೆಂದು ಸಾರ್ವಜನಿಕರಿಂದ ಮನವಿಗಳು ಬಂದಿವೆ. ಇಂಥ ಆಟಗಳನ್ನು ನಿಷೇಧಿಸಲು ಸೂಕ್ತ ಕಾನೂನು ಬೇಕಾಗುತ್ತದೆ. ಅದಕ್ಕಾಗಿ ಜೂಜಿನ ನಿಯಂತ್ರಣದ ಜೊತೆಗೆ ಆನ್ ಲೈನ್ ಗೇಮ್ಸ್ ಆಡುವ ಮಂದಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆನ್ ಲೈನ್ ಜೂಜಾಟವನ್ನೇ ಶಿಕ್ಷಾರ್ಹವಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಯುವಜನತೆಯಲ್ಲಿ ಇಂಟರ್ನೆಟ್ ಬಳಕೆ ಹೆಚ್ಚಿದ್ದು ತಮಗೇ ಅರಿವಿಲ್ಲದಂತೆ ಆನ್ ಲೈನ್ ಜೂಜಾಟಗಳಲ್ಲಿ ಬಿದ್ದು ಹಣ ಕಳಕೊಳ್ಳುತ್ತಾರೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಸರಕಾರದ ಅರಿವಿಗೆ ಬಂದಿದ್ದು, ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.
The Tamil Nadu government is taking steps to ban online games involving money, Chief Minister K. Palaniswami said on Thursday. Talking to reporters in Coimbatore, Palaniswami said taking into account that many persons have committed suicide due to online rummy, the government is taking steps to ban the online games played with money stakes.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm