ಬ್ರೇಕಿಂಗ್ ನ್ಯೂಸ್
06-11-20 01:13 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಕಾಲೇಜು ಮತ್ತು ಸ್ನಾತಕೋತ್ತರ ವಿಭಾಗಗಳನ್ನು ಆರಂಭಿಸಲು ಹಲವು ರಾಜ್ಯಗಳು ನಿರ್ಧರಿಸಿದ್ದು ಈ ನಡುವೆ ಕಾಲೇಜಿನಲ್ಲಿ ಯಾವ ರೀತಿ ವ್ಯವಸ್ಥೆ ಮಾಡಬೇಕೆಂಬ ನೆಲೆಯಲ್ಲಿ ಯುಜಿಸಿ ಮಾರ್ಗದರ್ಶಿ ಸೂತ್ರಗಳನ್ನು ಮುಂದಿಟ್ಟಿದೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್, ಯುಜಿಸಿ ಬಿಡುಗಡೆ ಮಾಡಿರುವ ಮಾರ್ಗದರ್ಶಿಗಳನ್ನು ಟ್ವೀಟ್ ಮಾಡಿದ್ದಾರೆ. ಆರು ದಿನಗಳಲ್ಲಿ ಕಾಲೇಜು ಮಾಡುವುದಿದ್ದರೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕ್ಲಾಸ್ ರೂಂ ವ್ಯವಸ್ಥೆ ಮಾಡಬೇಕು. ಶಿಫ್ಟ್ ಪ್ರಕಾರ ಅಥವಾ 50 ಶೇಕಡಾ ಹಾಜರಾತಿ ಮೂಲಕ ಕಾಲೇಜು ನಡೆಸುವಂತೆ ಯುಜಿಸಿ ಸೂಚನೆ ನೀಡಿದೆ.
ಆಯಾ ರಾಜ್ಯಗಳ ವ್ಯಾಪ್ತಿಯಲ್ಲಿ ಕಾಲೇಜು ಆರಂಭದ ದಿನಾಂಕದ ಬಗ್ಗೆ ಆಯಾ ಸರಕಾರಗಳೇ ನಿರ್ಧರಿಸಬೇಕು. ಜೊತೆಗೆ, ಶಿಕ್ಷಣ ಸಂಸ್ಥೆಗಳು ಕಾಲೇಜು ಆರಂಭಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ, ವಿದೇಶದಿಂದ ಆಗಮಿಸುವ ವಿದ್ಯಾರ್ಥಿಗಳಿಗೂ ಯಾವೆಲ್ಲ ಮುಂಜಾಗ್ರತೆಗಳನ್ನು ತೆಗೆದುಕೊಳ್ಳಬೇಕು ಅವನ್ನು ಪೂರೈಸಿಕೊಂಡು ಅಡ್ಮಿಶನ್ ಮಾಡಿಕೊಳ್ಳುವಂತೆ ಯುಜಿಸಿ ಹೇಳಿದೆ. ಕೇಂದ್ರ ಸರಕಾರ ಅಕ್ಟೋಬರ್ 15ರ ಬಳಿಕ ಶಾಲೆ ಮತ್ತು ಕಾಲೇಜು ಆರಂಭಿಸಲು ಅವಕಾಶ ನೀಡಿತ್ತು. ಆದರೆ, ಆಯಾ ರಾಜ್ಯಗಳಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸೂಚನೆ ನೀಡಲಾಗಿತ್ತು.



ಯುಜಿಸಿ ಮಾರ್ಗಸೂಚಿ ಪ್ರಕಾರ, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಜೊತೆಗೆ, ಆರು ಅಡಿ ಅಂತರದಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳಿಗೆ ಬಳಕೆಗೆ ಅನುವಾಗುವಂತೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಕೆಮ್ಮು, ನೆಗಡಿ ಇದ್ದವರು ಟವೆಲ್ ಬಳಸಬೇಕು. ಅಥವಾ ಟಿಶ್ಯು ಪೇಪರ್ ಬಳಸಿದರೆ ಅದನ್ನು ಸೂಕ್ತವಾಗಿ ಡಿಸ್ಪೋಸ್ ಮಾಡಲು ವ್ಯವಸ್ಥೆ ಮಾಡಬೇಕು. ಅಲ್ಲಲ್ಲಿ ಉಗಿಯುವುದನ್ನು ಕಡ್ಡಾಯವಾಗಿ ನಿಷೇಧಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
In line with the notion of @HMOIndia regarding the precautionary measures against #COVID19, @ugc_india has now framed guidelines for the reopening of universities and colleges. pic.twitter.com/D8BPcEA646
— Dr. Ramesh Pokhriyal Nishank (@DrRPNishank) November 5, 2020
Reopening of colleges and universities should start with libraries and laboratories, research scholars, science and technology postgraduates, and final year students, according to the University Grants Commission.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm