ಬ್ರೇಕಿಂಗ್ ನ್ಯೂಸ್
06-11-20 01:34 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಕೊರೊನಾ ವೈರಸ್ ಪುನುಗು ಬೆಕ್ಕಿನ ಜಾತಿಯ ಪ್ರಾಣಿಗಳಿಂದ ಹರಡುತ್ತಿದೆ ಎನ್ನುವ ಗುಮಾನಿ ವಿಜ್ಞಾನಿಗಳಲ್ಲಿದೆ. ಈಗಾಗ್ಲೇ ಸ್ಪೇನ್, ನೆದರ್ಲೇಂಡ್ ದೇಶಗಳಲ್ಲಿ ಲಕ್ಷಾಂತರ ಮುಂಗುಸಿ ಅಥವಾ ಪುನುಗು ಜಾತಿಯ ಅಲ್ಲಿನ ಜನ ಇಂಗ್ಲಿಷ್ ಭಾಷೆಯಲ್ಲಿ ಮಿಂಕ್ ಎಂದು ಕರೆಯುವ ಪ್ರಾಣಿಗಳನ್ನು ಕೊಂದು ಹಾಕಿದ್ದಾರೆ.
ಇದೇ ವೇಳೆ, ಯುರೋಪ್ ರಾಷ್ಟ್ರಗಳಲ್ಲೇ ಅತಿ ಹೆಚ್ಚು ಮಿಂಕ್ ಪ್ರಾಣಿಗಳನ್ನು ಹೊಂದಿರುವ ಡೆನ್ಮಾರ್ಕ್ ತನ್ನ ದೇಶದಲ್ಲಿರುವ ಎಲ್ಲ ಪ್ರಾಣಿಗಳನ್ನು ಕೊಲ್ಲುವಂತೆ ಆದೇಶ ಮಾಡಿದೆ. ಅಲ್ಲಿ ಸರಿಸುಮಾರು 17 ಮಿಲಿಯನ್ ಮುಂಗುಸಿ ಜಾತಿಯ ಮಿಂಕ್ ಪ್ರಾಣಿಗಳಿದ್ದು ಅವುಗಳನ್ನು ಪೂರ್ತಿ ಕೊಂದು ಹಾಕುವುದೇ ಅಲ್ಲಿನ ಸರಕಾರಕ್ಕೆ ಚಿಂತೆಯಾಗಿದೆ.
17 ಮಿಲಿಯನ್ ಅಂದರೆ, ಸಾಮಾನ್ಯ ಲೆಕ್ಕದಲ್ಲಿ ಲೆಕ್ಕ ಹಾಕುವುದಾದರೆ 1.70 ಕೋಟಿ ಮಿಂಕ್ ಪ್ರಾಣಿಗಳಿದ್ದು, ಅವುಗಳೆಲ್ಲವನ್ನೂ ಕೊಲ್ಲಲು ಡೆನ್ಮಾರ್ಕ್ ಪ್ರಧಾನಿ ಮೀಟ್ ಪ್ರೆಡರಿಕ್ಸನ್ ಆದೇಶ ಮಾಡಿದ್ದಾರೆ. ಪ್ರತಿ ದಿನವೂ ಮಿಂಕ್ ಫಾರ್ಮ್ ಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಅದರ ಮಾಲೀಕರಿಗೆ ಕೊರೊನಾ ಸೋಂಕು ಕಂಡುಬರುತ್ತಿರುವುದನ್ನು ಅಲ್ಲಿನ ಸರಕಾರ ಪತ್ತೆ ಮಾಡಿದೆ. ಆದರೆ, ಸೋಂಕು ಮಾನವನಿಂದ ಪ್ರಾಣಿಗಳಿಗೆ ಹರಡಿದೆಯೇ ಅಥವಾ ಪ್ರಾಣಿಗಳ ಮೂಲಕ ಮಾನವನಿಗೆ ಹರಡುತ್ತಿದೆಯೇ ಎನ್ನುವುದು ದೃಢಪಟ್ಟಿಲ್ಲ.



ಪ್ರಾಣಿಗಳನ್ನು ತಪಾಸಣೆ ಮಾಡುವಾಗ ಅದರಲ್ಲೂ ಕೊರೊನಾ ವೈರಸ್ ಇರುವುದು ಕಂಡುಬಂದಿದೆ. ಹೀಗಾಗಿ ನಮ್ಮ ಜನರ ಹಿತವನ್ನು ಕಾಪಾಡುವುದು ಮುಖ್ಯ. ಆದ್ದರಿಂದ ಈ ಪ್ರಾಣಿಗಳನ್ನು ಕೊಂದು ಇನ್ನಿಲ್ಲವಾಗಿಸುವುದೇ ಸದ್ಯದ ದೊಡ್ಡ ಜವಾಬ್ದಾರಿ ಎಂದಿದ್ದಾರೆ ಅಲ್ಲಿನ ಪ್ರಧಾನಿ.
ಈ ನಡುವೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಪ್ಯಾರಿಸ್ ಮೂಲದ ವಿಜ್ಞಾನಿಗಳು ಮಿಂಕ್ ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಸೋಂಕು ಹರಡುತ್ತಿದೆಯೇ ಅನ್ನುವ ಬಗ್ಗೆ ಅಧ್ಯಯನ ಕೈಗೊಂಡಿದ್ದಾರೆ.
The world’s largest mink producer, Denmark, says it plans to cull more than 15 million of the animals, due to fears that a Covid-19 mutation moving from mink to humans could jeopardise future vaccines.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm