ಬ್ರೇಕಿಂಗ್ ನ್ಯೂಸ್
14-08-23 06:13 pm HK News Desk ದೇಶ - ವಿದೇಶ
ಶಿಮ್ಲಾ, ಆಗಸ್ಟ್14: ಹಿಮಾಚಲ ಪ್ರದೇಶದಲ್ಲಿ ಮಳೆಯ ರೌದ್ರಾವಾತಾರ ಮುಂದುವರೆದಿದ್ದು, ಮೇಘಸ್ಫೋಟದ ಹಿನ್ನಲೆಯಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸೋಮವಾರ ಶಿಮ್ಲಾದಲ್ಲಿ ಶಿವನ ದೇವಾಲಯ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶಿಮ್ಲಾ ಜಿಲ್ಲೆಯ ಸಮ್ಮರ್ ಹಿಲ್ ಪ್ರದೇಶದಲ್ಲಿರುವ ಶಿವ ದೇವಸ್ಥಾನದಲ್ಲಿ ಭೂಕುಸಿತ ಸಂಭವಿಸಿ ಇಡೀ ದೇಗುಲ ಕುಸಿದಿದೆ. ಈ ವೇಳೆ 20ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಕನಿಷ್ಟ 9 ಮಂದಿ ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.


ಪೊಲೀಸ್ ಮೂಲಗಳ ಪ್ರಕಾರ ಭೂ ಕುಸಿತ ಸಂಭವಿಸಿದ ಸಂದರ್ಭದಲ್ಲಿ ಶಿವನ ದೇವಸ್ಥಾನದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಇದ್ದರು. ಶ್ರಾವಣವಾದ್ದರಿಂದ ಭಕ್ತರು ವಿಶೇಷ ಪೂಜೆ ಸಲ್ಲಿಸಲು ದೇಗುಲದಲ್ಲಿ ಸೇರಿದ್ದರು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ತಂಡದಿಂದ ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ನಡೆಯುತ್ತಿದೆ. ಹಿಮಾಚಲ ಪ್ರದೇಶದ ಸೋಲಾನ್ ಜಿಲ್ಲೆಯಲ್ಲಿ ಈಗಾಗಲೇ ಮೇಘ ಸ್ಫೋಟ ಸಂಭವಿಸಿ ಏಳು ಮಂದಿ ಮೃತಪಟ್ಟಿದ್ದಾರೆ, ಈ ಘಟನೆಯಲ್ಲಿ ಐವರನ್ನು ರಕ್ಷಣೆ ಮಾಡಲಾಗಿದ್ದು ಓರ್ವ ಕಾಣೆಯಾಗಿದ್ದಾನೆ ಎನ್ನಲಾಗಿದೆ.


ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಅವರು, 'ಶಿಮ್ಲಾದಿಂದ ದುಃಖದ ಸುದ್ದಿ ಹೊರಬಿದ್ದಿದ್ದು, ಭಾರೀ ಮಳೆಯ ಪರಿಣಾಮವಾಗಿ ಸಮ್ಮರ್ ಹಿಲ್ನಲ್ಲಿರುವ "ಶಿವ ಮಂದಿರ" ಕುಸಿದು ಬಿದ್ದಿದ್ದು, ಹೊಮ್ಮಿದೆ. ಸದ್ಯಕ್ಕೆ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಸಿಲುಕಿರುವ ವ್ಯಕ್ತಿಗಳನ್ನು ರಕ್ಷಿಸುವ ಸಲುವಾಗಿ ಸ್ಥಳೀಯ ಆಡಳಿತವು ಅವಶೇಷಗಳನ್ನು ತೆರವುಗೊಳಿಸಲು ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
Monsoon furry has claimed at least 29 lives in Himachal Pradesh in two days, with nine of them buried under the rubble of a temple in Shimla. The weather office has predicted heavy rain for the state over the next couple of days.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm