ಬ್ರೇಕಿಂಗ್ ನ್ಯೂಸ್
14-08-23 06:13 pm HK News Desk ದೇಶ - ವಿದೇಶ
ಶಿಮ್ಲಾ, ಆಗಸ್ಟ್14: ಹಿಮಾಚಲ ಪ್ರದೇಶದಲ್ಲಿ ಮಳೆಯ ರೌದ್ರಾವಾತಾರ ಮುಂದುವರೆದಿದ್ದು, ಮೇಘಸ್ಫೋಟದ ಹಿನ್ನಲೆಯಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸೋಮವಾರ ಶಿಮ್ಲಾದಲ್ಲಿ ಶಿವನ ದೇವಾಲಯ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶಿಮ್ಲಾ ಜಿಲ್ಲೆಯ ಸಮ್ಮರ್ ಹಿಲ್ ಪ್ರದೇಶದಲ್ಲಿರುವ ಶಿವ ದೇವಸ್ಥಾನದಲ್ಲಿ ಭೂಕುಸಿತ ಸಂಭವಿಸಿ ಇಡೀ ದೇಗುಲ ಕುಸಿದಿದೆ. ಈ ವೇಳೆ 20ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಕನಿಷ್ಟ 9 ಮಂದಿ ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.


ಪೊಲೀಸ್ ಮೂಲಗಳ ಪ್ರಕಾರ ಭೂ ಕುಸಿತ ಸಂಭವಿಸಿದ ಸಂದರ್ಭದಲ್ಲಿ ಶಿವನ ದೇವಸ್ಥಾನದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಇದ್ದರು. ಶ್ರಾವಣವಾದ್ದರಿಂದ ಭಕ್ತರು ವಿಶೇಷ ಪೂಜೆ ಸಲ್ಲಿಸಲು ದೇಗುಲದಲ್ಲಿ ಸೇರಿದ್ದರು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ತಂಡದಿಂದ ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ನಡೆಯುತ್ತಿದೆ. ಹಿಮಾಚಲ ಪ್ರದೇಶದ ಸೋಲಾನ್ ಜಿಲ್ಲೆಯಲ್ಲಿ ಈಗಾಗಲೇ ಮೇಘ ಸ್ಫೋಟ ಸಂಭವಿಸಿ ಏಳು ಮಂದಿ ಮೃತಪಟ್ಟಿದ್ದಾರೆ, ಈ ಘಟನೆಯಲ್ಲಿ ಐವರನ್ನು ರಕ್ಷಣೆ ಮಾಡಲಾಗಿದ್ದು ಓರ್ವ ಕಾಣೆಯಾಗಿದ್ದಾನೆ ಎನ್ನಲಾಗಿದೆ.


ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಅವರು, 'ಶಿಮ್ಲಾದಿಂದ ದುಃಖದ ಸುದ್ದಿ ಹೊರಬಿದ್ದಿದ್ದು, ಭಾರೀ ಮಳೆಯ ಪರಿಣಾಮವಾಗಿ ಸಮ್ಮರ್ ಹಿಲ್ನಲ್ಲಿರುವ "ಶಿವ ಮಂದಿರ" ಕುಸಿದು ಬಿದ್ದಿದ್ದು, ಹೊಮ್ಮಿದೆ. ಸದ್ಯಕ್ಕೆ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಸಿಲುಕಿರುವ ವ್ಯಕ್ತಿಗಳನ್ನು ರಕ್ಷಿಸುವ ಸಲುವಾಗಿ ಸ್ಥಳೀಯ ಆಡಳಿತವು ಅವಶೇಷಗಳನ್ನು ತೆರವುಗೊಳಿಸಲು ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
Monsoon furry has claimed at least 29 lives in Himachal Pradesh in two days, with nine of them buried under the rubble of a temple in Shimla. The weather office has predicted heavy rain for the state over the next couple of days.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm