ಬ್ರೇಕಿಂಗ್ ನ್ಯೂಸ್
06-11-20 06:08 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುವುದು ಗೊತ್ತು. ಏಪ್ ಅಳವಡಿಸಿಕೊಂಡು ಜನರು ಬಳಕೆ ಕೂಡ ಮಾಡುತ್ತಿದ್ದಾರೆ. ಆದರೆ, ಭಾರತದಲ್ಲಿ ಅದಕ್ಕಿಂತಲೂ ಹೆಚ್ಚು ಜನ ಬಳಸುತ್ತಿರುವ ಏಪ್ ಅಂದರೆ ಅದು ವಾಟ್ಸ್ ಏಪ್. ಸಿಹಿಸುದ್ದಿ ಅಂದ್ರೆ ಇನ್ನು ವಾಟ್ಸಪ್ ನಲ್ಲಿಯೂ ಹಣ ವರ್ಗಾವಣೆಯ ಸೌಲಭ್ಯ ಸಿಗಲಿದೆ.
ಎರಡು ವರ್ಷಗಳ ಹಿಂದೆ ವಾಟ್ಸ್ ಏಪ್ ಅನ್ನು ಫೇಸ್ಬುಕ್ ಸಂಸ್ಥೆ ಖರೀದಿಸಿದ ಕೂಡಲೇ ಹಣ ಪಾವತಿ ವ್ಯವಸ್ಥೆಯನ್ನೂ ಮಾಡಲು ಮುಂದಾಗಿತ್ತು. ಆದರೆ, ರಾಷ್ಟ್ರೀಯ ಪಾವತಿ ನಿಗಮದಿಂದ ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಗ್ರಾಹಕರ ಖಾಸಗಿತನ ರಕ್ಷಿಸುವ ಸಲುವಾಗಿ ಸ್ಥಳೀಯ ದತ್ತಾಂಶ ಕೇಂದ್ರ ಸ್ಥಾಪಿಸುವಂತೆ ಫೇಸ್ ಬುಕ್ ಸಂಸ್ಥೆಗೆ ಸೂಚಿಸಲಾಗಿತ್ತು.


ಈಗ ಎನ್ ಸಿಪಿಐ ಅನುಮತಿ ದೊರೆತಿದ್ದು, ನ.6ರಿಂದಲೇ ಹೊಸ ಯೋಜನೆ ಜಾರಿಗೆ ತರುತ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಆಂಡ್ರಾಯ್ಡ್ ಮತ್ತು ಸ್ಮಾರ್ಟ್ ಫೋನ್ ಸೌಲಭ್ಯ ಇರುವ ಫೋನ್ ಗಳಲ್ಲಿ ವಾಟ್ಸಪ್ ಪೇ ಸೌಲಭ್ಯ ಪಡೆಯಬಹುದಾಗಿದೆ. ಗೂಗಲ್ ಪೇ, ಫೋನ್ ಪೇ ರೀತಿಯಲ್ಲೇ ಇದು ಕೂಡ ಕಾರ್ಯ ನಿರ್ವಹಿಸಲಿದೆ. ಬ್ಯಾಂಕ್ ಖಾತೆ ಲಿಂಕ್ ಮಾಡಿಕೊಂಡರೆ ವಾಟ್ಸಪ್ ಚಾಟ್ ಲಿಸ್ಟ್ ಮೂಲಕವೇ ಹಣ ವರ್ಗಾವಣೆ ಮಾಡಬಹುದು ಎಂದು ಫೇಸ್ಬುಕ್ ಹೇಳಿದೆ.
ವಾಟ್ಸಪ್ ಮೆಸೇಜಿಂಗ್ ಸೇವೆಯು ಭಾರತದಲ್ಲಿ ಜನಪ್ರಿಯವಾಗಿದ್ದು, ಅತಿ ಹೆಚ್ಚು ಜನ ಬಳಕೆ ಮಾಡುತ್ತಾರೆ. ಹೀಗಾಗಿ ಗರಿಷ್ಠ ಬಳಕೆದಾರರನ್ನು ಪಡೆಯಲು ಫೇಸ್ಬುಕ್ ಸಂಸ್ಥೆ ಗುರಿ ಇರಿಸಿಕೊಂಡಿದ್ದು ಈಗಾಗ್ಲೇ ಜನಪ್ರಿಯವಾಗಿರುವ ಗೂಗಲ್ ಪೇ ಮತ್ತು ಫೋನ್ ಪೇಗಳಿಗೆ ಪೈಪೋಟಿ ನೀಡಲಿದೆ.
WhatsApp on Friday said it is rolling out its payments services in India after receiving a nod from the National Payments Corporation of India (NPCI).
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm