ಬ್ರೇಕಿಂಗ್ ನ್ಯೂಸ್
06-11-20 06:08 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುವುದು ಗೊತ್ತು. ಏಪ್ ಅಳವಡಿಸಿಕೊಂಡು ಜನರು ಬಳಕೆ ಕೂಡ ಮಾಡುತ್ತಿದ್ದಾರೆ. ಆದರೆ, ಭಾರತದಲ್ಲಿ ಅದಕ್ಕಿಂತಲೂ ಹೆಚ್ಚು ಜನ ಬಳಸುತ್ತಿರುವ ಏಪ್ ಅಂದರೆ ಅದು ವಾಟ್ಸ್ ಏಪ್. ಸಿಹಿಸುದ್ದಿ ಅಂದ್ರೆ ಇನ್ನು ವಾಟ್ಸಪ್ ನಲ್ಲಿಯೂ ಹಣ ವರ್ಗಾವಣೆಯ ಸೌಲಭ್ಯ ಸಿಗಲಿದೆ.
ಎರಡು ವರ್ಷಗಳ ಹಿಂದೆ ವಾಟ್ಸ್ ಏಪ್ ಅನ್ನು ಫೇಸ್ಬುಕ್ ಸಂಸ್ಥೆ ಖರೀದಿಸಿದ ಕೂಡಲೇ ಹಣ ಪಾವತಿ ವ್ಯವಸ್ಥೆಯನ್ನೂ ಮಾಡಲು ಮುಂದಾಗಿತ್ತು. ಆದರೆ, ರಾಷ್ಟ್ರೀಯ ಪಾವತಿ ನಿಗಮದಿಂದ ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಗ್ರಾಹಕರ ಖಾಸಗಿತನ ರಕ್ಷಿಸುವ ಸಲುವಾಗಿ ಸ್ಥಳೀಯ ದತ್ತಾಂಶ ಕೇಂದ್ರ ಸ್ಥಾಪಿಸುವಂತೆ ಫೇಸ್ ಬುಕ್ ಸಂಸ್ಥೆಗೆ ಸೂಚಿಸಲಾಗಿತ್ತು.
ಈಗ ಎನ್ ಸಿಪಿಐ ಅನುಮತಿ ದೊರೆತಿದ್ದು, ನ.6ರಿಂದಲೇ ಹೊಸ ಯೋಜನೆ ಜಾರಿಗೆ ತರುತ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಆಂಡ್ರಾಯ್ಡ್ ಮತ್ತು ಸ್ಮಾರ್ಟ್ ಫೋನ್ ಸೌಲಭ್ಯ ಇರುವ ಫೋನ್ ಗಳಲ್ಲಿ ವಾಟ್ಸಪ್ ಪೇ ಸೌಲಭ್ಯ ಪಡೆಯಬಹುದಾಗಿದೆ. ಗೂಗಲ್ ಪೇ, ಫೋನ್ ಪೇ ರೀತಿಯಲ್ಲೇ ಇದು ಕೂಡ ಕಾರ್ಯ ನಿರ್ವಹಿಸಲಿದೆ. ಬ್ಯಾಂಕ್ ಖಾತೆ ಲಿಂಕ್ ಮಾಡಿಕೊಂಡರೆ ವಾಟ್ಸಪ್ ಚಾಟ್ ಲಿಸ್ಟ್ ಮೂಲಕವೇ ಹಣ ವರ್ಗಾವಣೆ ಮಾಡಬಹುದು ಎಂದು ಫೇಸ್ಬುಕ್ ಹೇಳಿದೆ.
ವಾಟ್ಸಪ್ ಮೆಸೇಜಿಂಗ್ ಸೇವೆಯು ಭಾರತದಲ್ಲಿ ಜನಪ್ರಿಯವಾಗಿದ್ದು, ಅತಿ ಹೆಚ್ಚು ಜನ ಬಳಕೆ ಮಾಡುತ್ತಾರೆ. ಹೀಗಾಗಿ ಗರಿಷ್ಠ ಬಳಕೆದಾರರನ್ನು ಪಡೆಯಲು ಫೇಸ್ಬುಕ್ ಸಂಸ್ಥೆ ಗುರಿ ಇರಿಸಿಕೊಂಡಿದ್ದು ಈಗಾಗ್ಲೇ ಜನಪ್ರಿಯವಾಗಿರುವ ಗೂಗಲ್ ಪೇ ಮತ್ತು ಫೋನ್ ಪೇಗಳಿಗೆ ಪೈಪೋಟಿ ನೀಡಲಿದೆ.
WhatsApp on Friday said it is rolling out its payments services in India after receiving a nod from the National Payments Corporation of India (NPCI).
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm