ಬ್ರೇಕಿಂಗ್ ನ್ಯೂಸ್
16-08-23 01:57 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ಇಂಗ್ಲೆಂಡಿನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನಡೆದ 'ರಾಮ ಕಥಾ' ಕಾರ್ಯಕ್ರಮದಲ್ಲಿ ಭಾಗವಹಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್, 'ನಾನು ಇಲ್ಲಿಗೆ ಪ್ರಧಾನಿಯಾಗಿ ಬಂದಿಲ್ಲ. ಒಬ್ಬ ಹಿಂದೂವಾಗಿ ಬಂದಿದ್ದೇನೆ' ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
'ಜೈ ಸೀತಾ ರಾಮ್' ಎಂದು ಭಾಷಣ ಆರಂಭಿಸಿದ ಪ್ರಧಾನಿ ರಿಷಿ ಸುನಕ್, ಶ್ರೀರಾಮನೇ ನನಗೆ ಆದರ್ಶ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ ಎಂದಿದ್ದಾರೆ. ಭಾರತದ ಸ್ವಾತಂತ್ರ್ಯ ದಿನದಂದು ಮೊರಾರಿ ಬಾಪು ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಿಷಿ ಸುನಕ್ ಭಾಗವಹಿಸಿದ್ದರು. ಬಾಪು ಅವರೇ ನಾನು ಇಂದು ಪ್ರಧಾನಿಯಾಗಿ ಇಲ್ಲಿಗೆ ಬಂದಿಲ್ಲ. ಒಬ್ಬ ಹಿಂದೂ ಆಗಿ ಬಂದಿದ್ದೇನೆ ಎಂದಿದ್ದಾರೆ.
![]()




ನಂಬಿಕೆ ಎನ್ನುವುದು ವೈಯಕ್ತಿಕ ವಿಷಯವಾಗಿದೆ. ನನ್ನ ಜೀವನದ ಪ್ರತಿಯೊಂದು ಅಂಶದಲ್ಲೂ ನಾನಿಟ್ಟಿರುವ ನಂಬಿಕೆ ನನಗೆ ಮಾರ್ಗದರ್ಶನ ನೀಡಿದೆ. ಪ್ರಧಾನಿಯಾಗುವುದು ದೊಡ್ಡ ಗೌರವ, ಆದರೆ ಅದಕ್ಕೆ ಅನೇಕ ಕಷ್ಟಗಳನ್ನು ಎದುರಿಸಬೇಕು. ನಂಬಿಕೆ ನನಗೆ ಆ ಧೈರ್ಯ, ಶಕ್ತಿ ನೀಡಿದೆ ಎಂದು ಸುನಕ್ ಹೇಳಿದ್ದಾರೆ. ರಾಮಾಯಣ, ಭಗವದ್ಗೀತೆ ಮತ್ತು ಹನುಮಾನ್ ಚಾಲೀಸಾ ನೆನಪಿಸಿಕೊಂಡು ಇಲ್ಲಿಗೆ ಬಂದಿದ್ದೇನೆ. ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ದೇಶದ ಆಡಳಿತವನ್ನು ಸುಗಮವಾಗಿ ನಡೆಸಲು ನನಗೆ ಶ್ರೀರಾಮನು ಸ್ಫೂರ್ತಿ ನೀಡಿದ್ದಾನೆ ಎಂದರು. ರಿಷಿ ಸುನಕ್ 'ರಾಮ ಕಥಾ' ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Not here as PM but as a Hindu, UK PM @RishiSunak greets with ‘Jai Siya Ram’ as he attends Morari Bapu's Katha at Cambridge University pic.twitter.com/atO95iQjtf
— 🦏 Payal M/પાયલ મેહતા/ पायल मेहता/ পাযেল মেহতা (@payalmehta100) August 15, 2023
British Prime Minister Rishi Sunak, who met renowned Ramayan ‘kathakar’ Morari Bapu at Cambridge University on Tuesday on the Indian Independence Day, said he was there “not as prime minister but as a Hindu”.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm