ಬ್ರೇಕಿಂಗ್ ನ್ಯೂಸ್
16-08-23 01:57 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ಇಂಗ್ಲೆಂಡಿನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನಡೆದ 'ರಾಮ ಕಥಾ' ಕಾರ್ಯಕ್ರಮದಲ್ಲಿ ಭಾಗವಹಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್, 'ನಾನು ಇಲ್ಲಿಗೆ ಪ್ರಧಾನಿಯಾಗಿ ಬಂದಿಲ್ಲ. ಒಬ್ಬ ಹಿಂದೂವಾಗಿ ಬಂದಿದ್ದೇನೆ' ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
'ಜೈ ಸೀತಾ ರಾಮ್' ಎಂದು ಭಾಷಣ ಆರಂಭಿಸಿದ ಪ್ರಧಾನಿ ರಿಷಿ ಸುನಕ್, ಶ್ರೀರಾಮನೇ ನನಗೆ ಆದರ್ಶ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ ಎಂದಿದ್ದಾರೆ. ಭಾರತದ ಸ್ವಾತಂತ್ರ್ಯ ದಿನದಂದು ಮೊರಾರಿ ಬಾಪು ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಿಷಿ ಸುನಕ್ ಭಾಗವಹಿಸಿದ್ದರು. ಬಾಪು ಅವರೇ ನಾನು ಇಂದು ಪ್ರಧಾನಿಯಾಗಿ ಇಲ್ಲಿಗೆ ಬಂದಿಲ್ಲ. ಒಬ್ಬ ಹಿಂದೂ ಆಗಿ ಬಂದಿದ್ದೇನೆ ಎಂದಿದ್ದಾರೆ.
![]()




ನಂಬಿಕೆ ಎನ್ನುವುದು ವೈಯಕ್ತಿಕ ವಿಷಯವಾಗಿದೆ. ನನ್ನ ಜೀವನದ ಪ್ರತಿಯೊಂದು ಅಂಶದಲ್ಲೂ ನಾನಿಟ್ಟಿರುವ ನಂಬಿಕೆ ನನಗೆ ಮಾರ್ಗದರ್ಶನ ನೀಡಿದೆ. ಪ್ರಧಾನಿಯಾಗುವುದು ದೊಡ್ಡ ಗೌರವ, ಆದರೆ ಅದಕ್ಕೆ ಅನೇಕ ಕಷ್ಟಗಳನ್ನು ಎದುರಿಸಬೇಕು. ನಂಬಿಕೆ ನನಗೆ ಆ ಧೈರ್ಯ, ಶಕ್ತಿ ನೀಡಿದೆ ಎಂದು ಸುನಕ್ ಹೇಳಿದ್ದಾರೆ. ರಾಮಾಯಣ, ಭಗವದ್ಗೀತೆ ಮತ್ತು ಹನುಮಾನ್ ಚಾಲೀಸಾ ನೆನಪಿಸಿಕೊಂಡು ಇಲ್ಲಿಗೆ ಬಂದಿದ್ದೇನೆ. ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ದೇಶದ ಆಡಳಿತವನ್ನು ಸುಗಮವಾಗಿ ನಡೆಸಲು ನನಗೆ ಶ್ರೀರಾಮನು ಸ್ಫೂರ್ತಿ ನೀಡಿದ್ದಾನೆ ಎಂದರು. ರಿಷಿ ಸುನಕ್ 'ರಾಮ ಕಥಾ' ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Not here as PM but as a Hindu, UK PM @RishiSunak greets with ‘Jai Siya Ram’ as he attends Morari Bapu's Katha at Cambridge University pic.twitter.com/atO95iQjtf
— 🦏 Payal M/પાયલ મેહતા/ पायल मेहता/ পাযেল মেহতা (@payalmehta100) August 15, 2023
British Prime Minister Rishi Sunak, who met renowned Ramayan ‘kathakar’ Morari Bapu at Cambridge University on Tuesday on the Indian Independence Day, said he was there “not as prime minister but as a Hindu”.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm