ಬ್ರೇಕಿಂಗ್ ನ್ಯೂಸ್
16-08-23 07:01 pm HK News Desk ದೇಶ - ವಿದೇಶ
ಇಸ್ಲಾಮಬಾದ್, ಆಗಸ್ಟ್ 16: ಮುಸ್ಲಿಂ ಮೂಲಭೂತವಾದಿಗಳ ಗುಂಪೊಂದು ಧರ್ಮನಿಂದೆಯ ಆರೋಪದ ಮೇಲೆ ಚರ್ಚ್ಗೆ ಬೆಂಕಿ ಹಚ್ಚಿದ್ದು ಕ್ರಿಶ್ಚಿಯನ್ನರು ಭಯಭೀತರಾದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರ ಜೀವನವೂ ನರಕವಾಗಿದೆ. ಈ ಬಾರಿ ಮುಸ್ಲಿಂ ಮೂಲಭೂತವಾದಿಗಳ ಗುಂಪೊಂದು ಫೈಸಲಾಬಾದ್ ಜಿಲ್ಲೆಯಲ್ಲಿ ಚರ್ಚ್ಗೆ ಬೆಂಕಿ ಹಚ್ಚಿದೆ.
ಧರ್ಮನಿಂದೆಯ ಆರೋಪದ ಮೇಲೆ ಚರ್ಚ್ ಅನ್ನು ಸುಟ್ಟು ನಾಶಪಡಿಸಲಾಗಿದೆ. ಪಾಕಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಮತ್ತೊಂದು ದಾಳಿಯಲ್ಲಿ ಫೈಸಲಾಬಾದ್ ಜಿಲ್ಲೆಯ ಚರ್ಚ್ ಗೆ ಬೆಂಕಿ ಹಚ್ಚಲಾಗಿದೆ. ಧರ್ಮನಿಂದೆಯ ಆರೋಪದ ಮೇಲೆ ಗುಂಪೊಂದು ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆಯಲ್ಲಿ ಚರ್ಚ್ ಅನ್ನು ಧ್ವಂಸ ಮಾಡಿದೆ.
ಪಾಕಿಸ್ತಾನದಲ್ಲಿ ಚರ್ಚ್ಗೆ ಬೆಂಕಿ!
ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಬರೆದುಕೊಂಡಿರುವ ಬಿಷಪ್ ಮಾರ್ಷಲ್, "ನಾನು ಇದನ್ನು ಬರೆಯುವಾಗ ನಾನು ಪದಗಳೇ ಬರುತ್ತಿಲ್ಲ. ಪಾಕಿಸ್ತಾನದ ಫೈಸಲಾಬಾದ್ ಜಿಲ್ಲೆಯ ಜರನ್ವಾಲಾ ಘಟನೆಯ ಬಗ್ಗೆ ನಾವು, ಬಿಷಪ್ಗಳು, ಪಾದ್ರಿಗಳು ಮತ್ತು ಸಾಮಾನ್ಯ ಜನರು ತೀವ್ರ ದುಃಖಿತರಾಗಿದ್ದೇವೆ''
''ಇಲ್ಲಿ ಚರ್ಚ್ಗೆ ಬೆಂಕಿ ಹಚ್ಚಲಾಗಿದೆ ಮತ್ತು ಬೈಬಲ್ ಅನ್ನು ಅವಮಾನಿಸಲಾಗಿದೆ. ಮಾತ್ರವಲ್ಲದೆ ಕ್ರಿಶ್ಚಿಯನ್ನರನ್ನು ಪವಿತ್ರ ಕುರಾನ್ ಉಲ್ಲಂಘಿಸಿದ್ದಾರೆಂದು ಸುಳ್ಳು ಆರೋಪ ಹೊರಿಸಲಾಗಿದೆ" ಎಂದು ಅವರು ಕಿರುಕುಳದ ಆರೋಪ ಮಾಡಿದ್ದಾರೆ.
ತನ್ನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ನ್ಯಾಯ ಮತ್ತು ಕ್ರಮಕ್ಕಾಗಿ ನಾನು ಕರೆ ನೀಡುತ್ತಿದ್ದೇನೆ ಎಂದು ಬಿಷಪ್ ಮಾರ್ಷಲ್ ಹೇಳಿದ್ದಾರೆ. ಜೊತೆಗೆ ಅವರು ನಾಗರಿಕರ ಸುರಕ್ಷತೆಗೆ ಒತ್ತಾಯಿಸಿದ್ದಾರೆ. ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಾರೆ. ಇಲ್ಲಿ ಅಲ್ಪಸಂಖ್ಯಾತರಿಗೆ ಸ್ವಾತಂತ್ರ್ಯವಿಲ್ಲ ಎಂದು ಹೇಳಿದ್ದಾರೆ.
ಸಹಿಷ್ಣು ಮತ್ತು ಸಮಾನತೆಯ ದೇಶವನ್ನು ರಚಿಸುವ ಉದ್ದೇಶದಿಂದ 1947 ರಲ್ಲಿ ಪಾಕಿಸ್ತಾನವನ್ನು ಸ್ಥಾಪಿಸಲಾಯಿತು. ಆದರೆ ಅದು ಕೇವಲ ಹೇಳುವುದಕ್ಕಾಗಿ ಮಾತ್ರ. ಪಾಕಿಸ್ತಾನವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲಾಗಿದೆ ಮತ್ತು ಕಳೆದ 76 ವರ್ಷಗಳಲ್ಲಿ ಅಲ್ಪಸಂಖ್ಯಾತರು ಬಹುತೇಕ ನಾಶವಾಗಿದ್ದಾರೆ.
A church was vandalized and set on fire in the Faisalabad district of Pakistan, in yet another assault on religious minorities, according to Lahore-based Bishop Azad Marshall. A church in the Faisalabad area of Punjab province was vandalized and damaged as a result of the blasphemy accusations.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am