ಬ್ರೇಕಿಂಗ್ ನ್ಯೂಸ್
17-08-23 05:48 pm HK News Desk ದೇಶ - ವಿದೇಶ
ಇಂಫಾಲ್, ಆಗಸ್ಟ್ 17: ಮಣಿಪುರದ ನೊನೇ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಇಂಫಾಲ್–ಸಿಲ್ಛಾರ್ ಹೆದ್ದಾರಿ ಬಂದ್ ಆಗಿದೆ. ಇದರಿಂದಾಗಿ ಕನಿಷ್ಠ 500 ಸರಕು ಸಾಗಣೆಯ ಟ್ರಕ್ಗಳು ನಿಂತಲ್ಲೇ ನಿಲ್ಲುವಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐರಾಂಗ್–ಅವಾಂಗ್ಖುಲ್, ಖಾಂಗ್ಸಂಗ್–ಅವಾಂಗ್ಖುಲ್ ಹಾಗೂ ರಂಗ್ಖುಯಿ ಗ್ರಾಮಗಳ ನಡುವೆ ಸಾಗಿರುವ ರಾಷ್ಟ್ರೀಯ ಹೆದ್ದಾರಿ–37ರಲ್ಲಿ ಭೂಕುಸಿತವಾಗಿದೆ.

![]()
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದು ಭೂಕುಸಿತಕ್ಕೆ ಕಾರಣವಾಗಿದೆ. ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಿಲ್ಲೆಯಲ್ಲಿ ಕಳೆದ ವರ್ಷವೂ ಭೂಕುಸಿತ ಸಂಭವಿಸಿತ್ತು. ಜಿರಿಬಮ್–ಇಂಫಾಲ್ ರೈಲು ಮಾರ್ಗದಲ್ಲಿ ತುಪುಲ್ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ದುರಂತದಲ್ಲಿ 61 ಜನರು ಮೃತಪಟ್ಟಿದ್ದರು.
Heavy rain triggered massive landslips in Manipur's Noney district, blocking the Imphal-Silchar highway due to which at least 500 goods vehicles are stranded, officials said on August 17. The landslips happened on the National Highway 37 between Irang and Awangkhul part 2, Khongsang and Awangkhul, and Rangkhui village on Wednesday, they said.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm