ಬ್ರೇಕಿಂಗ್ ನ್ಯೂಸ್
17-08-23 05:48 pm HK News Desk ದೇಶ - ವಿದೇಶ
ಇಂಫಾಲ್, ಆಗಸ್ಟ್ 17: ಮಣಿಪುರದ ನೊನೇ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಇಂಫಾಲ್–ಸಿಲ್ಛಾರ್ ಹೆದ್ದಾರಿ ಬಂದ್ ಆಗಿದೆ. ಇದರಿಂದಾಗಿ ಕನಿಷ್ಠ 500 ಸರಕು ಸಾಗಣೆಯ ಟ್ರಕ್ಗಳು ನಿಂತಲ್ಲೇ ನಿಲ್ಲುವಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐರಾಂಗ್–ಅವಾಂಗ್ಖುಲ್, ಖಾಂಗ್ಸಂಗ್–ಅವಾಂಗ್ಖುಲ್ ಹಾಗೂ ರಂಗ್ಖುಯಿ ಗ್ರಾಮಗಳ ನಡುವೆ ಸಾಗಿರುವ ರಾಷ್ಟ್ರೀಯ ಹೆದ್ದಾರಿ–37ರಲ್ಲಿ ಭೂಕುಸಿತವಾಗಿದೆ.
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದು ಭೂಕುಸಿತಕ್ಕೆ ಕಾರಣವಾಗಿದೆ. ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಿಲ್ಲೆಯಲ್ಲಿ ಕಳೆದ ವರ್ಷವೂ ಭೂಕುಸಿತ ಸಂಭವಿಸಿತ್ತು. ಜಿರಿಬಮ್–ಇಂಫಾಲ್ ರೈಲು ಮಾರ್ಗದಲ್ಲಿ ತುಪುಲ್ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ದುರಂತದಲ್ಲಿ 61 ಜನರು ಮೃತಪಟ್ಟಿದ್ದರು.
Heavy rain triggered massive landslips in Manipur's Noney district, blocking the Imphal-Silchar highway due to which at least 500 goods vehicles are stranded, officials said on August 17. The landslips happened on the National Highway 37 between Irang and Awangkhul part 2, Khongsang and Awangkhul, and Rangkhui village on Wednesday, they said.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm