ಬ್ರೇಕಿಂಗ್ ನ್ಯೂಸ್
30-08-23 10:48 am HK News Desk ದೇಶ - ವಿದೇಶ
ಉತ್ತರಪ್ರದೇಶ, ಆಗಸ್ಟ್ 30: 10ನೇ ತರಗತಿಯ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು, ಜಗಳದಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ವರದಿಯಾಗಿದೆ.
ಸಂತ್ರಸ್ತ ಬಾಲಕ ಮತ್ತು ಆರೋಪಿ ವಿದ್ಯಾರ್ಥಿಗಳು ಶಾಲೆಯಲ್ಲಿ ಜಗಳವಾಡಿದ್ದಾರೆ. ಇದನ್ನು ಅರಿತ ಶಿಕ್ಷಕರು ಈ ವಿಷಯವನ್ನು ಇತ್ಯರ್ಥಪಡಿಸಿದ್ದರು. ಆದ್ರೆ, ಅಲ್ಲಿಗೆ ಮುಗಿಯದ ಕಲಹ, ಬಾಲಕ ತನ್ನ ತಂಗಿಯೊಂದಿಗೆ ಮನೆಗೆ ಹೋಗುವಾಗ ಆತನಿಗೆ ಥಳಿಸಿ, ಹತ್ಯೆ ಮಾಡಿದ್ದಾರೆ.
ಆರೋಪಿ ವಿದ್ಯಾರ್ಥಿಗಳು ಬಾಲಕನ ಸಹೋದರಿಗೆ ಕಿರುಕುಳ ನೀಡಿದ ಕಾರಣ ಈ ಕಲಹ ಸಂಭವಿಸಿದೆ. ವಿದ್ಯಾರ್ಥಿಗಳ ಗುಂಪು ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ, ಘಟನೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ರಸ್ತೆಯ ಮಧ್ಯೆ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಮಗನ ಮೃತದೇಹವನ್ನು ತಮಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಯ ಕುಟುಂಬ ಮತ್ತು ಗ್ರಾಮಸ್ಥರ ಪ್ರತಿಭಟನೆಯ ನಡುವೆ ಪೊಲೀಸರು ವಿದ್ಯಾರ್ಥಿಯ ಅಂತ್ಯಕ್ರಿಯೆಯನ್ನು ನೆರೆವೇರಿಸಿದ್ದಾರೆ.
ಘಟನೆಗೆ ತೀವ್ರ ಆಕ್ರೋಶ ಹೊರಹಾಕಿದ ಖೇರಿ ಗ್ರಾಮಸ್ಥರು, ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪರಿಸ್ಥಿತಿಯನ್ನು ಶಾಂತಗೊಳಿಸುವ ಪ್ರಯತ್ನದಲ್ಲಿ ಕಮಿಷನರ್ ರಮೇಶ್ ಶರ್ಮಾ ಮತ್ತು ಡಿಎಂ ಸಂಜಯ್ ಖತ್ರಿ ಅವರು ಮೈಕ್ ಮೂಲಕ ಜನರನ್ನು ಉದ್ದೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
A day after a Class 10 student was beaten to death allegedly by his schoolmates in broad daylight, communal tension gripped Uttar Pradesh’s Prayagraj on Tuesday. Five people, including two named accused, were arrested in connection with the killing, while the Prayagraj police commissioner suspended two cops for dereliction of duty.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm