ಬ್ರೇಕಿಂಗ್ ನ್ಯೂಸ್
30-08-23 10:48 am HK News Desk ದೇಶ - ವಿದೇಶ
ಉತ್ತರಪ್ರದೇಶ, ಆಗಸ್ಟ್ 30: 10ನೇ ತರಗತಿಯ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು, ಜಗಳದಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ವರದಿಯಾಗಿದೆ.
ಸಂತ್ರಸ್ತ ಬಾಲಕ ಮತ್ತು ಆರೋಪಿ ವಿದ್ಯಾರ್ಥಿಗಳು ಶಾಲೆಯಲ್ಲಿ ಜಗಳವಾಡಿದ್ದಾರೆ. ಇದನ್ನು ಅರಿತ ಶಿಕ್ಷಕರು ಈ ವಿಷಯವನ್ನು ಇತ್ಯರ್ಥಪಡಿಸಿದ್ದರು. ಆದ್ರೆ, ಅಲ್ಲಿಗೆ ಮುಗಿಯದ ಕಲಹ, ಬಾಲಕ ತನ್ನ ತಂಗಿಯೊಂದಿಗೆ ಮನೆಗೆ ಹೋಗುವಾಗ ಆತನಿಗೆ ಥಳಿಸಿ, ಹತ್ಯೆ ಮಾಡಿದ್ದಾರೆ.
ಆರೋಪಿ ವಿದ್ಯಾರ್ಥಿಗಳು ಬಾಲಕನ ಸಹೋದರಿಗೆ ಕಿರುಕುಳ ನೀಡಿದ ಕಾರಣ ಈ ಕಲಹ ಸಂಭವಿಸಿದೆ. ವಿದ್ಯಾರ್ಥಿಗಳ ಗುಂಪು ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ, ಘಟನೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ರಸ್ತೆಯ ಮಧ್ಯೆ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಮಗನ ಮೃತದೇಹವನ್ನು ತಮಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಯ ಕುಟುಂಬ ಮತ್ತು ಗ್ರಾಮಸ್ಥರ ಪ್ರತಿಭಟನೆಯ ನಡುವೆ ಪೊಲೀಸರು ವಿದ್ಯಾರ್ಥಿಯ ಅಂತ್ಯಕ್ರಿಯೆಯನ್ನು ನೆರೆವೇರಿಸಿದ್ದಾರೆ.
ಘಟನೆಗೆ ತೀವ್ರ ಆಕ್ರೋಶ ಹೊರಹಾಕಿದ ಖೇರಿ ಗ್ರಾಮಸ್ಥರು, ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪರಿಸ್ಥಿತಿಯನ್ನು ಶಾಂತಗೊಳಿಸುವ ಪ್ರಯತ್ನದಲ್ಲಿ ಕಮಿಷನರ್ ರಮೇಶ್ ಶರ್ಮಾ ಮತ್ತು ಡಿಎಂ ಸಂಜಯ್ ಖತ್ರಿ ಅವರು ಮೈಕ್ ಮೂಲಕ ಜನರನ್ನು ಉದ್ದೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
A day after a Class 10 student was beaten to death allegedly by his schoolmates in broad daylight, communal tension gripped Uttar Pradesh’s Prayagraj on Tuesday. Five people, including two named accused, were arrested in connection with the killing, while the Prayagraj police commissioner suspended two cops for dereliction of duty.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 05:36 pm
HK News Staffer
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm