ಬ್ರೇಕಿಂಗ್ ನ್ಯೂಸ್
30-08-23 10:48 am HK News Desk ದೇಶ - ವಿದೇಶ
ಉತ್ತರಪ್ರದೇಶ, ಆಗಸ್ಟ್ 30: 10ನೇ ತರಗತಿಯ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು, ಜಗಳದಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ವರದಿಯಾಗಿದೆ.
ಸಂತ್ರಸ್ತ ಬಾಲಕ ಮತ್ತು ಆರೋಪಿ ವಿದ್ಯಾರ್ಥಿಗಳು ಶಾಲೆಯಲ್ಲಿ ಜಗಳವಾಡಿದ್ದಾರೆ. ಇದನ್ನು ಅರಿತ ಶಿಕ್ಷಕರು ಈ ವಿಷಯವನ್ನು ಇತ್ಯರ್ಥಪಡಿಸಿದ್ದರು. ಆದ್ರೆ, ಅಲ್ಲಿಗೆ ಮುಗಿಯದ ಕಲಹ, ಬಾಲಕ ತನ್ನ ತಂಗಿಯೊಂದಿಗೆ ಮನೆಗೆ ಹೋಗುವಾಗ ಆತನಿಗೆ ಥಳಿಸಿ, ಹತ್ಯೆ ಮಾಡಿದ್ದಾರೆ.
ಆರೋಪಿ ವಿದ್ಯಾರ್ಥಿಗಳು ಬಾಲಕನ ಸಹೋದರಿಗೆ ಕಿರುಕುಳ ನೀಡಿದ ಕಾರಣ ಈ ಕಲಹ ಸಂಭವಿಸಿದೆ. ವಿದ್ಯಾರ್ಥಿಗಳ ಗುಂಪು ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ, ಘಟನೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ರಸ್ತೆಯ ಮಧ್ಯೆ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಮಗನ ಮೃತದೇಹವನ್ನು ತಮಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಯ ಕುಟುಂಬ ಮತ್ತು ಗ್ರಾಮಸ್ಥರ ಪ್ರತಿಭಟನೆಯ ನಡುವೆ ಪೊಲೀಸರು ವಿದ್ಯಾರ್ಥಿಯ ಅಂತ್ಯಕ್ರಿಯೆಯನ್ನು ನೆರೆವೇರಿಸಿದ್ದಾರೆ.
ಘಟನೆಗೆ ತೀವ್ರ ಆಕ್ರೋಶ ಹೊರಹಾಕಿದ ಖೇರಿ ಗ್ರಾಮಸ್ಥರು, ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪರಿಸ್ಥಿತಿಯನ್ನು ಶಾಂತಗೊಳಿಸುವ ಪ್ರಯತ್ನದಲ್ಲಿ ಕಮಿಷನರ್ ರಮೇಶ್ ಶರ್ಮಾ ಮತ್ತು ಡಿಎಂ ಸಂಜಯ್ ಖತ್ರಿ ಅವರು ಮೈಕ್ ಮೂಲಕ ಜನರನ್ನು ಉದ್ದೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
A day after a Class 10 student was beaten to death allegedly by his schoolmates in broad daylight, communal tension gripped Uttar Pradesh’s Prayagraj on Tuesday. Five people, including two named accused, were arrested in connection with the killing, while the Prayagraj police commissioner suspended two cops for dereliction of duty.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm