ಬ್ರೇಕಿಂಗ್ ನ್ಯೂಸ್
30-08-23 10:48 am HK News Desk ದೇಶ - ವಿದೇಶ
ಉತ್ತರಪ್ರದೇಶ, ಆಗಸ್ಟ್ 30: 10ನೇ ತರಗತಿಯ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು, ಜಗಳದಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ವರದಿಯಾಗಿದೆ.
ಸಂತ್ರಸ್ತ ಬಾಲಕ ಮತ್ತು ಆರೋಪಿ ವಿದ್ಯಾರ್ಥಿಗಳು ಶಾಲೆಯಲ್ಲಿ ಜಗಳವಾಡಿದ್ದಾರೆ. ಇದನ್ನು ಅರಿತ ಶಿಕ್ಷಕರು ಈ ವಿಷಯವನ್ನು ಇತ್ಯರ್ಥಪಡಿಸಿದ್ದರು. ಆದ್ರೆ, ಅಲ್ಲಿಗೆ ಮುಗಿಯದ ಕಲಹ, ಬಾಲಕ ತನ್ನ ತಂಗಿಯೊಂದಿಗೆ ಮನೆಗೆ ಹೋಗುವಾಗ ಆತನಿಗೆ ಥಳಿಸಿ, ಹತ್ಯೆ ಮಾಡಿದ್ದಾರೆ.
ಆರೋಪಿ ವಿದ್ಯಾರ್ಥಿಗಳು ಬಾಲಕನ ಸಹೋದರಿಗೆ ಕಿರುಕುಳ ನೀಡಿದ ಕಾರಣ ಈ ಕಲಹ ಸಂಭವಿಸಿದೆ. ವಿದ್ಯಾರ್ಥಿಗಳ ಗುಂಪು ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ, ಘಟನೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ರಸ್ತೆಯ ಮಧ್ಯೆ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಮಗನ ಮೃತದೇಹವನ್ನು ತಮಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಯ ಕುಟುಂಬ ಮತ್ತು ಗ್ರಾಮಸ್ಥರ ಪ್ರತಿಭಟನೆಯ ನಡುವೆ ಪೊಲೀಸರು ವಿದ್ಯಾರ್ಥಿಯ ಅಂತ್ಯಕ್ರಿಯೆಯನ್ನು ನೆರೆವೇರಿಸಿದ್ದಾರೆ.
ಘಟನೆಗೆ ತೀವ್ರ ಆಕ್ರೋಶ ಹೊರಹಾಕಿದ ಖೇರಿ ಗ್ರಾಮಸ್ಥರು, ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪರಿಸ್ಥಿತಿಯನ್ನು ಶಾಂತಗೊಳಿಸುವ ಪ್ರಯತ್ನದಲ್ಲಿ ಕಮಿಷನರ್ ರಮೇಶ್ ಶರ್ಮಾ ಮತ್ತು ಡಿಎಂ ಸಂಜಯ್ ಖತ್ರಿ ಅವರು ಮೈಕ್ ಮೂಲಕ ಜನರನ್ನು ಉದ್ದೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
A day after a Class 10 student was beaten to death allegedly by his schoolmates in broad daylight, communal tension gripped Uttar Pradesh’s Prayagraj on Tuesday. Five people, including two named accused, were arrested in connection with the killing, while the Prayagraj police commissioner suspended two cops for dereliction of duty.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm