ಬ್ರೇಕಿಂಗ್ ನ್ಯೂಸ್
30-08-23 10:48 am HK News Desk ದೇಶ - ವಿದೇಶ
ಉತ್ತರಪ್ರದೇಶ, ಆಗಸ್ಟ್ 30: 10ನೇ ತರಗತಿಯ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು, ಜಗಳದಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ವರದಿಯಾಗಿದೆ.
ಸಂತ್ರಸ್ತ ಬಾಲಕ ಮತ್ತು ಆರೋಪಿ ವಿದ್ಯಾರ್ಥಿಗಳು ಶಾಲೆಯಲ್ಲಿ ಜಗಳವಾಡಿದ್ದಾರೆ. ಇದನ್ನು ಅರಿತ ಶಿಕ್ಷಕರು ಈ ವಿಷಯವನ್ನು ಇತ್ಯರ್ಥಪಡಿಸಿದ್ದರು. ಆದ್ರೆ, ಅಲ್ಲಿಗೆ ಮುಗಿಯದ ಕಲಹ, ಬಾಲಕ ತನ್ನ ತಂಗಿಯೊಂದಿಗೆ ಮನೆಗೆ ಹೋಗುವಾಗ ಆತನಿಗೆ ಥಳಿಸಿ, ಹತ್ಯೆ ಮಾಡಿದ್ದಾರೆ.
ಆರೋಪಿ ವಿದ್ಯಾರ್ಥಿಗಳು ಬಾಲಕನ ಸಹೋದರಿಗೆ ಕಿರುಕುಳ ನೀಡಿದ ಕಾರಣ ಈ ಕಲಹ ಸಂಭವಿಸಿದೆ. ವಿದ್ಯಾರ್ಥಿಗಳ ಗುಂಪು ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ, ಘಟನೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ರಸ್ತೆಯ ಮಧ್ಯೆ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಮಗನ ಮೃತದೇಹವನ್ನು ತಮಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಯ ಕುಟುಂಬ ಮತ್ತು ಗ್ರಾಮಸ್ಥರ ಪ್ರತಿಭಟನೆಯ ನಡುವೆ ಪೊಲೀಸರು ವಿದ್ಯಾರ್ಥಿಯ ಅಂತ್ಯಕ್ರಿಯೆಯನ್ನು ನೆರೆವೇರಿಸಿದ್ದಾರೆ.
ಘಟನೆಗೆ ತೀವ್ರ ಆಕ್ರೋಶ ಹೊರಹಾಕಿದ ಖೇರಿ ಗ್ರಾಮಸ್ಥರು, ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪರಿಸ್ಥಿತಿಯನ್ನು ಶಾಂತಗೊಳಿಸುವ ಪ್ರಯತ್ನದಲ್ಲಿ ಕಮಿಷನರ್ ರಮೇಶ್ ಶರ್ಮಾ ಮತ್ತು ಡಿಎಂ ಸಂಜಯ್ ಖತ್ರಿ ಅವರು ಮೈಕ್ ಮೂಲಕ ಜನರನ್ನು ಉದ್ದೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
A day after a Class 10 student was beaten to death allegedly by his schoolmates in broad daylight, communal tension gripped Uttar Pradesh’s Prayagraj on Tuesday. Five people, including two named accused, were arrested in connection with the killing, while the Prayagraj police commissioner suspended two cops for dereliction of duty.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am