ಬ್ರೇಕಿಂಗ್ ನ್ಯೂಸ್
08-11-20 04:47 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 8: ಅತ್ತ ಐಎಎಸ್ ಅಧಿಕಾರಿಯಾಗಿ ಹೆಸರು ಮಾಡಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿ ಸೇರ್ಪಡೆಯಾಗಿ ಸಂಚಲನ ಮೂಡಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲು ಸಜ್ಜಾಗಿದ್ದಾರೆ.
ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆಬಳಿಕ ಬಿಜೆಪಿ ಮತ್ತು ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಅಭಿಯಾನ ಆರಂಭಿಸಿದ್ದರು. ಸಿಎಎ ವಿರೋಧಿ ಹೋರಾಟದಲ್ಲೂ ಕಾಣಿಸಿಕೊಂಡಿದ್ದರು.
ಈ ಬಗ್ಗೆ ಸೆಂಥಿಲ್ ಅವರನ್ನು ಪ್ರಶ್ನೆ ಮಾಡಿದಾಗ, ರಾಜಕೀಯಕ್ಕೆ ಸೇರುವುದನ್ನು ಖಚಿತಪಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇನೆ ಎಂದು 2009ರ ಬ್ಯಾಚಿನ ಐಎಎಸ್ ಅಧಿಕಾರಿ ಸೆಂಥಿಲ್ 'ಡೆಕ್ಕನ್ ಹೆರಾಲ್ಡ್' ಪತ್ರಿಕೆಗೆ ತಿಳಿಸಿದ್ದಾರೆ.
41ರ ಹರೆಯದ ಮಾಜಿ ಅಧಿಕಾರಿ ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿಗೆ(ಟಿಎನ್ಸಿಸಿ) ಸೇರಲಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡಿನ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್, ಸೆಂಥಿಲ್ರನ್ನು ಪಕ್ಷಕ್ಕೆ ಕರೆತರಲು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೂ ನೆಲೆ ಇಲ್ಲ. ಡಿಎಂಕೆ, ಎಐಡೆಎಂಕೆ ಸೇರಿ ಪ್ರಾದೇಶಿಕ ಪಕ್ಷಗಳದ್ದೇ ಅಧಿಪತ್ಯ. ಹೀಗಿರುವಾಗ ಬಿಜೆಪಿ ಅಣ್ಣಾಮಲೈ ಮೂಲಕ ನೆಲೆ ಕಂಡುಕೊಳ್ಳಲು ಪ್ರಯತ್ನದಲ್ಲಿದೆ. ಇದೇ ವೇಳೆ, ಅಣ್ಣಾಮಲೈಗೆ ಎದುರಾಗಿ ಸೆಂಥಿಲ್ ಅವರನ್ನು ಕಾಂಗ್ರೆಸ್ ರಾಜಕೀಯಕ್ಕೆ ಎಳೆತಂದಿದೆ.
Former IAS officer, S. Sasikanth Senthil, who quit the civil services last year in 2019, citing a “totalitarian attack on the country” will join the Congress on Monday.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm