ಬ್ರೇಕಿಂಗ್ ನ್ಯೂಸ್
08-11-20 04:47 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 8: ಅತ್ತ ಐಎಎಸ್ ಅಧಿಕಾರಿಯಾಗಿ ಹೆಸರು ಮಾಡಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿ ಸೇರ್ಪಡೆಯಾಗಿ ಸಂಚಲನ ಮೂಡಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲು ಸಜ್ಜಾಗಿದ್ದಾರೆ.
ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆಬಳಿಕ ಬಿಜೆಪಿ ಮತ್ತು ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಅಭಿಯಾನ ಆರಂಭಿಸಿದ್ದರು. ಸಿಎಎ ವಿರೋಧಿ ಹೋರಾಟದಲ್ಲೂ ಕಾಣಿಸಿಕೊಂಡಿದ್ದರು.
ಈ ಬಗ್ಗೆ ಸೆಂಥಿಲ್ ಅವರನ್ನು ಪ್ರಶ್ನೆ ಮಾಡಿದಾಗ, ರಾಜಕೀಯಕ್ಕೆ ಸೇರುವುದನ್ನು ಖಚಿತಪಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇನೆ ಎಂದು 2009ರ ಬ್ಯಾಚಿನ ಐಎಎಸ್ ಅಧಿಕಾರಿ ಸೆಂಥಿಲ್ 'ಡೆಕ್ಕನ್ ಹೆರಾಲ್ಡ್' ಪತ್ರಿಕೆಗೆ ತಿಳಿಸಿದ್ದಾರೆ.
41ರ ಹರೆಯದ ಮಾಜಿ ಅಧಿಕಾರಿ ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿಗೆ(ಟಿಎನ್ಸಿಸಿ) ಸೇರಲಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡಿನ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್, ಸೆಂಥಿಲ್ರನ್ನು ಪಕ್ಷಕ್ಕೆ ಕರೆತರಲು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೂ ನೆಲೆ ಇಲ್ಲ. ಡಿಎಂಕೆ, ಎಐಡೆಎಂಕೆ ಸೇರಿ ಪ್ರಾದೇಶಿಕ ಪಕ್ಷಗಳದ್ದೇ ಅಧಿಪತ್ಯ. ಹೀಗಿರುವಾಗ ಬಿಜೆಪಿ ಅಣ್ಣಾಮಲೈ ಮೂಲಕ ನೆಲೆ ಕಂಡುಕೊಳ್ಳಲು ಪ್ರಯತ್ನದಲ್ಲಿದೆ. ಇದೇ ವೇಳೆ, ಅಣ್ಣಾಮಲೈಗೆ ಎದುರಾಗಿ ಸೆಂಥಿಲ್ ಅವರನ್ನು ಕಾಂಗ್ರೆಸ್ ರಾಜಕೀಯಕ್ಕೆ ಎಳೆತಂದಿದೆ.
Former IAS officer, S. Sasikanth Senthil, who quit the civil services last year in 2019, citing a “totalitarian attack on the country” will join the Congress on Monday.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm