ಬ್ರೇಕಿಂಗ್ ನ್ಯೂಸ್
08-11-20 06:07 pm Headline Karnataka News Network ದೇಶ - ವಿದೇಶ
ಶ್ರೀನಗರ: ಗಡಿ ನಿಯಂತ್ರಣ ರೇಖೆಯ ಬಳಿ ಭಯೋತ್ಪಾದಕರು ಮತ್ತು ಭಾರತೀಯ ಯೋಧರ ನಡುವೆ ಎರಡು ಬಾರಿ ಗುಂಡಿನ ಚಕಮಕಿ ನಡೆದಿದ್ದು, ಈ ಘಟನೆಗಳಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಜೊತೆಗೆ ಯೋಧರ ಗುಂಡಿಗೆ ಮೂವರು ಉಗ್ರರು ಬಲಿಯಾಗಿದ್ದಾರೆ.
ಕುಪ್ವಾರಾ ಜಿಲ್ಲೆಯ ಎಲ್ಓಸಿ ಬಳಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಆರ್ಮಿ ಆಫೀಸರ್ ಮತ್ತು ಒಬ್ಬರು ಬಿಎಸ್ಎಫ್ ಪೇದೆ ಸೇರಿದಂತೆ ಮೂವರು ಭಾರತೀಯ ಯೋಧರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ದಾಳಿಯಲ್ಲಿ ಮೂವರು ಉಗ್ರರನ್ನು ಯೋಧರು ಗುಂಡಿಕ್ಕಿ ಕೊಂದಿದ್ದಾರೆ.
ಉತ್ತರ ಕಾಶ್ಮೀರದ ಮಚಿಲ್ ಸೆಕ್ಟರ್ ಬಳಿ ರಾತ್ರಿ ಒಂದು ಗಂಟೆಗೆ ಎಲ್ಓಸಿ ಬಳಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರು ಸ್ಥಳಕ್ಕೆ ಹೋದಾಗ ಗುಂಡಿನ ದಾಳಿ ಆರಂಭವಾಗಿದೆ. ಎರಡು ಗಂಟೆಗಳ ಕಾಲ ಗುಂಡಿನ ದಾಳಿ ನಡೆದಿದ್ದು, ಬಿಎಸ್ಎಫ್ ಪೇದೆ ಸುದೀಪ್ ಸರ್ಕಾರ್ ಹುತಾತ್ಮರಾಗಿದ್ದಾರೆ. ಜೊತೆಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.
ಈ ವೇಳೆ ಸ್ಥಳಕ್ಕೆ ಹೆಚ್ಚುವರಿ ಯೋಧರು ಬಂದಿದ್ದು, ಕಾರ್ಯಚರಣೆ ಮಾಡಿದ್ದಾರೆ. ಆದರೆ ಬೆಳಗ್ಗೆ 10 ಗಂಟೆಗೆ ಮತ್ತೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಓರ್ವ ಆರ್ಮಿ ಆಫೀಸರ್ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಏಪ್ರಿಲ್ನಿಂದ ಇತ್ತೀಚೆಗೆ ನಡೆದ ಎನ್ಕೌಂಟರಿನಲ್ಲಿ ಇದು ಬಹುದೊಡ್ಡ ಕಾರ್ಯಚರಣೆ ಎಂದು ಆರ್ಮಿ ಅಧಿಕಾರಿಗಳು ತಿಳಿಸಿದ್ದಾರೆ.
Three terrorists were also gunned down in the anti-terror operation, which took place in north Kashmir's Machil sector, they said. This is one of the biggest encounters in the Union Territory since April.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm